ರಾಜ್ಯ

ಧಾರವಾಡದ ಬಿಆರ್‌ಟಿಎಸ್ ಕಳಪೆ ಕಾಮಗಾರಿ : ಸೂಕ್ತ ಕ್ರಮ ಕೈಗೊಂಡು ಮೂರು ತಿಂಗಳಲ್ಲಿ ವರದಿ ನೀಡಲು ಸಿಎಂ ಸೂಚನೆ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ನವಲೂರು ಬಳಿ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರನ್ನು ಖುದ್ದಾಗಿ ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಆರ್‌ಎಟಿಎಸ್ ಸಂಸ್ಥೆಯವರು ಅವಳಿನಗರದಲ್ಲಿ ಕೈಕೊಂಡ ಬಹುತೇಕ ಎಲ್ಲ ಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಸಮೀಪದ ನವಲೂರ ಬಳಿ ನಿರ್ಮಿಸಿರುವ ಮೇಲು ಸೇತುವೆಯ ತಡೆಗೋಡೆಯ ಕಾಂಕ್ರೀಟ್ ಪ್ಯಾನೆಲ್‌ಗಳು ಕಳಚಿ ಬೀಳುತ್ತಿವೆ. ಇದರಿಂದ ಅವಳಿ ನಗರದ ಮಧ್ಯೆ […]

ರಾಜ್ಯ

ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಆಕಾಂಕ್ಷಿಗಳು ಎಂದ ಧಾರವಾಡ ಶಾಸಕ

ಧಾರವಾಡ prajakiran.com  : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದು, ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಆಕಾಂಕ್ಷಿಗಳೇ. ಎಂಎಲ್ಎ ಆದ ಎಲ್ಲರಿಗೂ ಮುಂದಿನ ಸ್ಥಾನಕ್ಕೆ ಹೋಗುವ ಅಪೇಕ್ಷೆ ಇರುತ್ತದೆ ಎಂದು ತಿಳಿಸಿದರು. ಫಿಲ್ಡ್ ನಲ್ಲಿ ಇರುವವರ ಮನಸ್ಸಿನಲ್ಲಿ ಅವಶ್ಯಕವಾಗಿ ಆ ಆಕಾಂಕ್ಷೆ ಇದ್ದೆ ಇರುತ್ತದೆ.  ನಮ್ಮ ಪಕ್ಷ ಮತ್ತು ನಾಯಕತ್ವ ವಿಶೇಷವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು. ಯಾವ ಸಂದರ್ಭದಲ್ಲಿ ಯಾರಿಗೆ ಅವಕಾಶ ಕೊಡಬೇಕು ಅವರಿಗೆ ಬಿಟ್ಟಿರುವಂತಹುದು ಸಚಿವ ಸ್ಥಾನದ ಬಗ್ಗೆ […]

ಜಿಲ್ಲೆ

ಶಾಸಕ ಅರವಿಂದ ಬೆಲ್ಲದ ಭರವಸೆ : ಕವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಕ್ಕೆ

ಧಾರವಾಡ prajakiran.com : ಕರ್ನಾಟಕ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ಹಾಗೂ ಸ್ಕಾಲರ್ ಶಿಪ್ ವಿತರಣೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಶಾಸಕರಾದ  ಅರವಿಂದ  ಬೆಲ್ಲದ, ಪ್ರಸಾದ್  ಅಬ್ಬಯ್ಯ ಭರವಸೆ  ಮೇರೆಗೆ  ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ಗಳ ಮನ ಗೆದ್ದಬೆಲ್ಲದ : ಧಾರವಾಡದ  ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಆಗಮಿಸಿದ ಶಾಸಕ ಬೆಲ್ಲದ, ವಿಶ್ವ ವಿದ್ಯಾಲಯದ  ಕುಲಪತಿ ಹಾಗೂ  ಸಮಾಜಕಲ್ಯಾಣ ಅಧಿಕಾರಿಗಳ ಜೊತೆಗೆ  ಮಾತನಾಡಿದರು. ಬಳಿಕ ಪ್ರತಿಭಟನೆ ನಿರತ ವಿಧ್ಯಾರ್ಥಿಗಳ ಸಂಗಡ […]