ಧಾರವಾಡ prajakiran.com : ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಿರಂತರ ಹೋರಾಟಗಳನ್ನು ನಡೆಸುತ್ತಿದ್ದು, ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟ ಹೋರಾಟಕ್ಕೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕರೆನೀಡಿದೆ. ಕಾರ್ಯಕರ್ತೆಯರಿಗೆ ಸರ್ಕಾರದ ನಿರ್ಲಕ್ಷ್ಯ ಮತ್ತು ಜನವಿರೋಧಿ ಧೋರಣೆಯ ವಿರುದ್ಧ ರಾಜಿರಹಿತ ಹೋರಾಟಕ್ಕೆ ಸಜ್ಜುಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮನವಿ ಮಾಡಿದ್ದು, ಇಲಾಖೆಯ ಒತ್ತಡಗಳಿಗೆ ಮಣಿಯದೇ ಮುಂದಿನ ರಾಜಿರಹಿತ ಹೋರಾಟಕ್ಕೆ ಮುನ್ನಡೆಸಲು ನಿರ್ಧರಿಸಿದೆ. ಜು. ೧೩ರಂದು ರಾಜ್ಯದ ಎಲ್ಲಾ ಜಿಲ್ಲೆ, […]