ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾಗೆ ಮೊದಲ ಪೊಲೀಸ್ ಅಧಿಕಾರಿ ಬಲಿ….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾಕ್ಕೆ 39 ಜನರನ್ನು ಬಲಿ ಪಡೆದಿರುವ ಮಹಾಮಾರಿಯ ಸಾವಿನ ರಣಕೇಕೆ ಮತ್ತೇ ಮುಂದುವರೆದಿದೆ. ಈ ಬಾರಿ ಕರೋನಾ ಸೇನಾನಿಯನ್ನೇ ಬಲಿ ಪಡೆದಿರುವ ಕ್ರೂರಿ ಕಿಲ್ಲರ್ ಕರೋನಾ ಧಾರವಾಡ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವುದು ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. 58 ವರ್ಷದ ಎ ಎಸ್ ಐ ಒಬ್ಬರು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕ್ರೂರಿ ಕರೋನಾ ಸಂಕಷ್ಟಕ್ಕೆ ಸಿಲುಕಿ ಜುಲೈ 7ರಂದು ಹುಬ್ಬಳ್ಳಿಯ ಕಿಮ್ಸ್ […]