ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾ ಗೆ ಎರಡನೇ ಎ ಎಸ್ ಐ ಬಲಿ…!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,  ಈಗಾಗಲೇ 58 ಜನ ಕರೋನಾ ಹಾಗೂ ಇತರೆ ಕಾಯಿಲೆಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಕರೋನಾ ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎರಡನೇ ಎ ಎಸ್ ಐ ಒಬ್ಬರು ಸೋಂಕಿಗೆ ಸಿಲುಕಿ ಇಹಲೋಕ ತ್ಯಜಿಸಿದ್ದಾರೆ. ಧಾರವಾಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಪಾಸ್ ಪೋರ್ಟ್ ವಿಭಾಗದಲ್ಲಿ ಸಹಾಯಕ ಸಬ್ ಇನ್ಸಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಹೈ ಶುಗರ್ ನಿಂದ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾಗೆ ಮೊದಲ ಪೊಲೀಸ್ ಅಧಿಕಾರಿ ಬಲಿ….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾಕ್ಕೆ 39 ಜನರನ್ನು ಬಲಿ ಪಡೆದಿರುವ ಮಹಾಮಾರಿಯ ಸಾವಿನ ರಣಕೇಕೆ ಮತ್ತೇ ಮುಂದುವರೆದಿದೆ. ಈ ಬಾರಿ ಕರೋನಾ ಸೇನಾನಿಯನ್ನೇ ಬಲಿ ಪಡೆದಿರುವ ಕ್ರೂರಿ ಕಿಲ್ಲರ್ ಕರೋನಾ ಧಾರವಾಡ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವುದು ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. 58 ವರ್ಷದ ಎ ಎಸ್ ಐ ಒಬ್ಬರು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕ್ರೂರಿ ಕರೋನಾ ಸಂಕಷ್ಟಕ್ಕೆ ಸಿಲುಕಿ ಜುಲೈ 7ರಂದು ಹುಬ್ಬಳ್ಳಿಯ ಕಿಮ್ಸ್ […]