ರಾಜ್ಯ

ಮಕ್ಕಳ ನಿಂದನೆ ಮಾಡಿದ ಶಿಕ್ಷಕರಿಗೆ ನೋಟಿಸ್ ….!

ಬಿಳಿಗಿರಿ ಶ್ರೀನಿವಾಸ ಚಾಮರಾಜನಗರ prajakiran.com : ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾಗಮ ಕಲಿಕಾ ಕೇಂದ್ರದಲ್ಲಿ ಅಕ್ಟೋಬರ್ 3 ರಂದು  ಪರಿಶಿಷ್ಟ ಜಾತಿ ಮಕ್ಕಳನ್ನು ನಿಂದಿಸಿರುವ ಘಟನೆ  ಸಂಬಂಧ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಗುಂಡ್ಲುಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಘಟನೆಯ ದೂರಿನ ಸಂಬಂಧ ಗ್ರಾಮದ ಮುಖಂಡರ ಸಮ್ಮುಖದಲ್ಲಿ ಘಟನೆ ಬಗ್ಗೆ ವಿಚಾರಣೆ ನಡೆಸಿ ಸಂಬಂಧಿಸಿದ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಿದ್ದಾರೆ. ಉತ್ತರ ಪಡೆದು ಸದರಿ ಉತ್ತರವನ್ನಾಧರಿಸಿ ನಿಯಮಾನುಸಾರ ಕ್ರಮ […]