ಅಪರಾಧ

ಕೊಲೆ ಆರೋಪಿಗಳ ಮನೆಗೆ ಪೆಟ್ರೋಲ್ ಸುರಿದ ಬೆಂಕಿ …..!

ಚಿಕ್ಕಬಳ್ಳಾಪುರ prajakiran.com : ಕೊಲೆ ಆರೋಪಿಗಳ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಮ್ಮ  ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮದ್ದಲಕಾನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೇ ಹರೀಶ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಇಂದು ಗ್ರಾಮಕ್ಕೆ ಹರೀಶನ ಪ್ರಾರ್ಥಿವ ಶರೀರ ಕರೆ ತರಲಾಗಿತ್ತು. ಹರೀಶ್ ನ ಶವ ಕಂಡು […]

ಅಪರಾಧ

ಧಾರವಾಡದಲ್ಲಿ ಮಗನಿಗೆ ಕಾಡಿಸಬೇಡಿ ಎಂದ ತಂದೆಗೂ ಹಲ್ಲೆ ಮಾಡಿದ ಕಿರಾತಕರು ..!

ಧಾರವಾಡ prajakiran.com : ಮಗನಿಗೆ ಕಾಡಿಸಬೇಡಿ ಎಂದು ಬುದ್ದಿ ಹೇಳಲು ಹೋದ ತಂದೆಗೆ ಹಾಗೂ ಮಗನ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಗುವೊಂದು ಸೈಕಲ್ ತೆಗೆದುಕೊಂಡು ಧಾರವಾಡದ ಶಿವಾನಂದ ನಗರದಲ್ಲಿ ಮುಕ್ತುಂ ಸೊಗಲದ ಮನೆಯ ಮುಂದೆ ಓಡಾಡಿದ್ದ. ಆಗ ಹುಡುಗನ ಸೈಕಲ್ ಚಾವಿ ಕಸೆದುಕೊಂಡು ಈ ಹುಡುಗರು ಕಪಾಳಕ್ಕೆ ಹೊಡೆದಿದ್ದರು. ಹಲ್ಲೆಗೊಳಗಾದ ಮಗು ಈ ವಿಷಯವನ್ನು ತನ್ನ ತಂದೆಯ ಗಮನಕ್ಕೆ ತಂದಿದ್ದ. ಇದನ್ನು ಪ್ರಶ್ನಿಸಿ ಬುದ್ದಿ ಹೇಳಲು ಹೋದ […]