ರಾಜ್ಯ

ಗದಗ ಜಿಲ್ಲೆಯ ಶೇ.೯೬ ರಷ್ಟು ಆಟೊ ಚಾಲಕರಿಗಿಲ್ಲ ನೆರವು…!

೧೬ ಸಾವಿರ ಆಟೋ ಚಾಲಕರಲ್ಲಿ ೪೨೩ ಜನಕ್ಕಷ್ಟೇ ನೆರವು ದಾಖಲಾತಿ, ಮಾಹಿತಿ ಕೊರತೆ  ಸರ್ಕಾರದ ೫೦೦೦ ಪರಿಹಾರ ಧನ ನಾಮಕಾವಾಸ್ತೆ ಮಂಜುನಾಥ ಎಸ್.ರಾಠೋಡ ಗದಗ prajakiran.com : ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಆಟೊ ಚಾಲಕರಿಗೆ ರಾಜ್ಯ ಸರ್ಕಾರ ಘೋಷಿಸಿದ ಪರಿಹಾರ ಧನದ ಪ್ರಯೋಜನ ಗದಗ ಜಿಲ್ಲೆಯ ಬಹುತೇಕ ಆಟೊ ಚಾಲಕರಿಗೆ ಸಿಕ್ಕಿಲ್ಲ. ರಾಜ್ಯ ಸರ್ಕಾರವು ಪ್ರತಿ ಆಟೊ ಚಾಲಕನಿಗೆ ೫,೦೦೦ ಪರಿಹಾರ ಧನ ಘೋಷಿಸಿತ್ತು. ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಜು. ೩೧ ಕಡೆಯ ದಿನವಾಗಿತ್ತು. ಗದಗ […]

auto
ಜಿಲ್ಲೆ

ಗಿಡಬಿದ್ದು ಆಟೋ ಜಖಂ, ಚಾಲಕ ಪಾರು…!

ಧಾರವಾಡ prajakiran.com : ನಗರದಲ್ಲಿ ಸುರಿದ ಮಳೆಯಿಂದ ಮರವೊಂದು ಆಟೋ ಮೇಲೆ ಉರುಳಿದ ಘಟನೆ ಧಾರವಾಡದ ಸಿಬಿಟಿ ಬಳಿ ನಡೆದಿದೆ.. ಮುಂಜಾನೆಯಿಂದ ಸುರಿದ ಮಳೆಯಿಂದ ಮರ ಧರೆಗೆ ಉರುಳಿದೆ. ಇದರಿಂದ ನೂರ ಅಹ್ಮದ್ ಮಾಗಡಿ ಎಂಬುವವರು ಕ್ಷಣಾರ್ಧದಲ್ಲಿ ಪಾರಾಗಿದ್ದಾರೆ. ಆದರೆ ಆಟೋ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿರುವುದರಿಂದ ಆಟೋ ಚಾಲಕ ದಿಕ್ಕು ತೋಚದೆ ಕಂಗಲಾಗಿದ್ದಾನೆ.‌ ಕೆಎ 25 ಸಿ 9100 ನಂಬರಿನ ರಿಕ್ಷಾ ಜಖಂಗೊಂಡಿದ್ದು, ಚಾಲಕನಿಗೆ ಕೆಲ ಸಣ್ಣಪುಟ್ಟ ಗಾಯಗಳಾಗಿವೆ. ಇದ್ದಕ್ಕಿದ್ದಂತೆ ಮರ ಉರುಳಿ ಬಿದ್ದಿದ್ದರಿಂದ ಗಾಯಗೊಂಡ ಚಾಲಕನನ್ನು […]