ರಾಜ್ಯ

ಕೃಷಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಕೃಷಿ ಸಚಿವರು

ಧಾರವಾಡ prajakiran.com : ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳ ಜೊತೆ ವಿಡಿಯೋ ಸಂವಾದ ನಡೆಸಿ, ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳು ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಧಾರವಾಡಕ್ಕೆ ಭೇಟಿ ನೀಡಿದ್ದ ಸಚಿವರು, ಕುಲಪತಿ ಎಂ.ಬಿ.ಚೆಟ್ಟಿಯೊಡಗೂಡಿ ವಿದ್ಯಾರ್ಥಿಗಳ ಜೊತೆ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡರು. ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಕೊನೆಯ ಆರು ತಿಂಗಳು ರೂರಲ್ ಅಗ್ರಿಕಲ್ಚರ್ ವರ್ಕ್ ಎಕ್ಸಪೀರಿಯನ್ಸ್  ಪ್ರೋಗ್ರಾಮ್ (ರಾವೆ) ಪಠ್ಯೇತರ […]

ರಾಜ್ಯ

ರಾಜ್ಯದಲ್ಲಿ ಶೇ. ೯೫ರಷ್ಟು ಬೆಳೆ ಸಮೀಕ್ಷೆ ಮುಗಿದಿದೆ ಎಂದ ಕೃಷಿ ಸಚಿವ  

ಧಾರವಾಡ prajakiran.com : ರಾಜ್ಯದಲ್ಲಿ ಈಗಾಗಲೇ ಶೇ. ೯೫ರಷ್ಟು ಬೆಳೆ ಸಮೀಕ್ಷೆ ಮುಗಿದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಅವರು ಗುರುವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಇಲ್ಲಿತನಕ ೨.೧೫ ಕೋಟಿ ಬೆಳೆ ಸಮೀಕ್ಷೆ ಆಗಿದೆ.  ಈ ವರ್ಷ ರೈತರಿಂದಲೇ ಬೆಳೆ ಸಮೀಕ್ಷೆ ಮಾಡಿಸಿದ್ದೇವೆ ಎಂದರು.  ಈಗಾಗಲೇ ಶೇ. ೯೫ರಷ್ಟು ಸಮೀಕ್ಷೆ ಮಾಡಿದೆ. ಮತ್ತೇ ಯಾವುದೇ ಸಮೀಕ್ಷೆ ಮಾಡುವುದಿಲ್ಲ ಎಂದರು. ಕಳೆದ ಸೋಮವಾರ ವಿಮಾ ಕಂಪನಿಗಳ ಜೊತೆ ಸಭೆ ನಡೆಸಲಾಗಿದೆ. ೨೦೧೬ರಿಂದ ೨೦೨೦ರವರೆಗೆ ಎಲ್ಲ ವಿಮೆಗಳ […]