ಅಂತಾರಾಷ್ಟ್ರೀಯ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪರ್ವ : ಲಕ್ಷ್ಮಣ ಸವದಿ ಮುಂದಿನ ಸಿಎಂ…!  

ನವದೆಹಲಿ/ಬೆಂಗಳೂರು prajakiran.com : ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ಬಿಡಾರ ಹೂಡಿರುವ ರಾಜ್ಯದ ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಆಗ್ತಾರಾ ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಇದಕ್ಕೆ ಕಾರಣಅವರು ನಿನ್ನೇ ರಾಜ್ಯ ಸರಕಾರದ ಸಾಧನೆಯಿಂದ ದೂರು ಉಳಿದು ನವದೆಹಲಿಯಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿರುವುದು ಒಂದಡೆಯಾದರೆ, ಇನ್ನೊಂದಡೆ ಅವರು ನಿನ್ನೇ ನಡೆಸಿದ ರಾಜಕೀಯ ಮುಖಂಡರ ಭೇಟಿ ಅಂತಹ ಪ್ರಶ್ನೆ ಹುಟ್ಟು ಹಾಕಿದೆ. ಡಿಸಿಎಂ ಲಕ್ಷ್ಮಣ ಸವದಿ ನಿನ್ನೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ […]

ರಾಜ್ಯ

ಬಿ.ಎಲ್ ಸಂತೋಷ ನಮ್ಮ ರಾಷ್ಟ್ರೀಯ ನೇತಾರರು ಎಂದ ಸಿ.ಟಿ. ರವಿ

ಬೆಂಗಳೂರು prajakiran.com : ಬಿ.ಎಲ್ ಸಂತೋಷ ಅವರು ನಮ್ಮ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸಮರ್ಥನೆ ಮಾಡಿಕೊಂಡಿದ್ದಾರೆ. ಅವರು ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸಭೆಯ ಎರಡು ಸ್ಥಾನಗಳಿಗೆ ಬಿಜೆಪಿ ಹೈಕಮಾಂಡ್ ತನ್ನ ಹೆಸರನ್ನು ಪ್ರಕಟಿಸಿದೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸೂಚಿಸಿದ ಹೆಸರೇ ಬೇರೆ ಹೈಕಮಾಂಡ್ ಪ್ರಕಟಿಸಿದ ಹೆಸರೇ ಬೇರೆ. ಇದನ್ನು ಎಲ್ಲರು ಒಪ್ಪಿಕೊಳ್ಳಲೇಬೇಕು ಎಂದು ಗುಟುರು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, […]