ಜಿಲ್ಲೆ

ಧಾರವಾಡದ ನವಲೂರ ಬಳಿ ಮತ್ತೆ ಕುಸಿತಕಂಡ ಬಿಆರ್ ಟಿ ಎಸ್ ಕಳಪೆ ಕಾಮಗಾರಿ  

ಧಾರವಾಡ prajakiran.com : ಇತ್ತೀಚಿಗಷ್ಟೇ ಕುಸಿತ ಕಂಡು ಹುಬ್ಬಳ್ಳಿ-ಧಾರವಾಡದ ಜನತೆಯಿಂದ ಹಿಗ್ಗಾಮುಗ್ಗಾ ಛೀಮಾರಿ ಹಾಕಿಸಿಕೊಂಡು ಅಪಮಾನಗೊಂಡಿದ್ದ ಬಿ ಆರ್ ಟಿ ಎಸ್ ಕಳಪೆ ಕಾಮಗಾರಿ ಅವಾಂತರ ಮತ್ತೆ ಮುಂದುವರೆದಿದೆ. ಈ ಬಾರಿಯೂ ನವಲೂರು ಬಳಿಯಿಂದ ಜೋಗೆಲ್ಲಾಪುರ ಹೋಗುವ ರಸ್ತೆಯಲ್ಲಿ ಸಿಮೆಂಟ್ ಬ್ಲ್ಯಾಕ್ ಗಳು ಕುಸಿದುಬಿದ್ದಿವೆ. ಅದನ್ನು ನೋಡಿದರೆ ಬಿ ಆರ್ ಟಿ ಎಸ್ ಕಾಮಗಾರಿ ಬಗ್ಗೆ ಮತ್ತೆ ಅನುಮಾನ ಮೂಡುವುದರಲ್ಲಿ ಯಾವುದೇ ಸಂಶಯವಿಲ್ಲ. ಅಲ್ಲದೆ, ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಹೇಳಿದ್ದು ಸತ್ಯ ಎಂಬುದು ಸಾಬೀತಾಗಿದೆ. […]