ರಾಜ್ಯ

ಧಾರವಾಡದ ಬಿಆರ್‌ಟಿಎಸ್ ಮೇಲ್ಸೆತುವೆ ಪ್ಯಾನೆಲ್‌ ಕುಸಿತ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆಯ ಪ್ಯಾನೆಲ್‌ಗಳು ಕಳಚಿದ ಹಿನ್ನೆಲೆಯಲ್ಲಿ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಅವರು ಬುಧವಾರ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಭೇಟಿ ಮಾಡಿ ದೂರು ನೀಡಿದರು. ಧಾರವಾಡದ ನವಲೂರ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ತಡೆಗೋಡೆ ಕಾಂಕ್ರೀಟ ಪ್ಯಾನೆಲ್‌ಗಳು ಕಳಚಿ ಬೀಳುತ್ತಿರುವುದು ಕಂಡು ಬಂದಿತ್ತು. ಈ ಕುರಿತು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಅವರನ್ನು ಭೇಟಿ ಮಾಡಿ, ಸಮಗ್ರ ಮಾಹಿತಿಯಿರುವ ಪತ್ರವನ್ನು ನೀಡಿ ಈ ಕುರಿತು […]

ರಾಜ್ಯ

ಧಾರವಾಡದ ನವಲೂರಿನ ಬಿಆರ್ ಟಿ ಎಸ್ ಬ್ರಿಜ್ ಬಲ ಬದಿಯಲ್ಲಿ ಕುಸಿತ …!

ಕಂಗಲಾದ ಹುಬ್ಬಳ್ಳಿ-ಧಾರವಾಡದ ಜನತೆ ಧಾರವಾಡ prajakiran.com  : ಹುಬ್ಬಳ್ಳಿ-ಧಾರವಾಡ ನಡುವೆ ವೇಗವಾಗಿ ಸಂಪರ್ಕ ಕಲ್ಪಿಸುವ ಮಹತ್ವಾಂಕ್ಷಿ ಬಿ ಆರ್ ಟಿ ಎಸ್ ರಸ್ತೆ ನಿರ್ಮಾಣ ಆರಂಭದಿಂದಲೂ ಒಂದಿಲ್ಲ ಒಂದು ಯಡವಟ್ಟಿನಿಂದ ಸುದ್ದಿಯಲ್ಲಿದೆ. ಕಳೆದ ವರ್ಷವಷ್ಟೇ ಧಾರವಾಡದ ನವಲೂರಿನ ಬ್ರಿಜ್ ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟಿದ್ದರಿಂದ ಕೆಲ ದಿನಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಈ ಬಗ್ಗೆ ಸ್ವತಃ ಧಾರವಾಡ ಪಶ್ಚಿಮ ಶಾಸಕಅರವಿಂದ ಬೆಲ್ಲದ ಅವರು ಕೂಡ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ […]