ಅಂತಾರಾಷ್ಟ್ರೀಯ

ಪಾಕಿಸ್ತಾನ ಜಿಂದಾಬಾದ್ ಎಂದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನು

ಹುಬ್ಬಳ್ಳಿ prajakiran.com  : ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಕೊನೆಗೂ  ಷರತ್ತು ಬದ್ದ ಜಾಮೀನು ಮಂಜೂರು ಆಗಿದೆ. ಹುಬ್ಬಳ್ಳಿಯ 2ನೇ ಜೆಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇವರು ಜಿಲ್ಲೆಯನ್ನು ಬಿಟ್ಟು ಹೋಗಬಾರದು. ಸಾಕ್ಷ್ಯವನ್ನು ನಾಶಪಡಿಸಬಾರದು ಎಂಬುದು ಸೇರಿದಂತೆ ಹಲವು ಷರತ್ತು ವಿಧಿಸಲಾಗಿದೆ. ಹುಬ್ಬಳ್ಳಿಯ ಕೆ ಎಲ್ ಇ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿ ಓದುತ್ತಿರುವ ವಿದ್ಯಾರ್ಥಿಗಳಾದ ಜಮ್ಮು ಕಾಶ್ಮೀರದ ಬಾಸಿತ್ ಸೋಫಿ (19),ಅಮೀರ […]