ಅಪರಾಧ

ಚೀಟರ್ ಮೋನ್ಯಾಗೆ ಸುಪ್ರೀಂಕೋರ್ಟ್ ನಿಂದ ಷರತ್ತುಬದ್ದ ಜಾಮೀನು

ಧಾರವಾಡ prajakiran.com : ಮೋಹನ್ ವಾಳ್ವೆಕರ್ ಅಲಿಯಾಸ್ ಚೀಟರ್ ಮೋನ್ಯಾಗೆ ಸುಪ್ರೀಂಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ತಲಾ ಒಂದು ಲಕ್ಷ ರೂಪಾಯಿ ಬಾಂಡ್ ನ ಇಬ್ಬರು ಜಾಮೀನುದಾರರು, ನ್ಯಾಯಾಲಯಕ್ಕೆ ತಪ್ಪದೆ ಹಾಜರಾಗುವುದು ಹಾಗೂ ಯಾವುದೇ ಸಾಕ್ಷಿದಾರರಿಗೆ ಬೆದರಿಕೆ ಹಾಕುವುದು ಮಾಡದಂತೆ, ಒತ್ತಡ ಹೇರದಂತೆ ಮತ್ತು ಟ್ಯಾಂಪರ್ ಮಾಡದಂತೆ ಸೂಚಿಸಿದೆ. ಜೊತೆಗೆ ಭವಿಷ್ಯದಲ್ಲಿ ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗದಂತೆ, ನ್ಯಾಯಾಲಯದ ಪರವಾನಿಗೆ ಇಲ್ಲದೆ ಅದರ ವ್ಯಾಪ್ತಿ ಬಿಟ್ಟು ಹೋಗದಂತೆ ಷರತ್ತು ವಿಧಿಸಿ ಸುಪ್ರೀಂಕೋರ್ಟ್  ಜಾಮೀನು ಮಂಜೂರು […]

ಅಂತಾರಾಷ್ಟ್ರೀಯ

ಪಾಕಿಸ್ತಾನ ಜಿಂದಾಬಾದ್ ಎಂದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನು

ಹುಬ್ಬಳ್ಳಿ prajakiran.com  : ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಕೊನೆಗೂ  ಷರತ್ತು ಬದ್ದ ಜಾಮೀನು ಮಂಜೂರು ಆಗಿದೆ. ಹುಬ್ಬಳ್ಳಿಯ 2ನೇ ಜೆಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇವರು ಜಿಲ್ಲೆಯನ್ನು ಬಿಟ್ಟು ಹೋಗಬಾರದು. ಸಾಕ್ಷ್ಯವನ್ನು ನಾಶಪಡಿಸಬಾರದು ಎಂಬುದು ಸೇರಿದಂತೆ ಹಲವು ಷರತ್ತು ವಿಧಿಸಲಾಗಿದೆ. ಹುಬ್ಬಳ್ಳಿಯ ಕೆ ಎಲ್ ಇ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿ ಓದುತ್ತಿರುವ ವಿದ್ಯಾರ್ಥಿಗಳಾದ ಜಮ್ಮು ಕಾಶ್ಮೀರದ ಬಾಸಿತ್ ಸೋಫಿ (19),ಅಮೀರ […]