ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 19 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1502 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 18016 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 271 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 8334 ಜನ ಗುಣಮುಖರಾಗಿದ್ದು, 9406 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 161 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]
Tag: #banaglore
ಬೆಂಗಳೂರಿನ ಯಲಹಂಕ ಮೇಲ್ ಸೇತುವೆಗೆ ವೀರ ಸಾರ್ವಕರ್ ಹೆಸರಿಟ್ಟ ಶ್ರೀರಾಮಸೇನೆ…!
ಬೆಂಗಳೂರು prajakiran.com : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಬೆಂಗಳೂರಿನ ಯಲಹಂಕ ಮೇಲ್ ಸೇತುವೆಗೆ ಶ್ರೀರಾಮಸೇನೆ ಕಾರ್ಯಕರ್ತರು ವೀರ ಸಾರ್ವಕರ್ ಹೆಸರಿಟ್ಟು ನಾಮಫಲಕವನ್ನು ಅನಾವರಣಗೊಳಿಸಿದ್ದಾರೆ. ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಶ್ರೀ ಗಂಗಾಧರ್ ಕುಲಕರ್ಣಿಯವರ ಸಾರಥ್ಯದಲ್ಲಿ ಬೆಂಗಳೂರು ಮಹಾನಗರ ಅಧ್ಯಕ್ಷ ಚಂದ್ರಶೇಖರ್( ಶೇಕಿ) ಯವರ ನೇತೃತ್ವ,ದಲ್ಲಿ ರಾಜ್ಯ ಕಾರ್ಯದರ್ಶಿ ಹರೀಶ್ ಬೆಂಗಳೂರು ಹಾಗೂ ಎಲ್ಲಾ ನಗರ ಪದಾಧಿಕಾರಿಗಳು, ಶ್ರೀರಾಮಸೇನೆ ಕಾರ್ಯಕರ್ತರ ಪಡೆ ಇದಕ್ಕೆ ಸಾಕ್ಷಿಯಾಯಿತು. ಇದಕ್ಕೆ ಈ ಹಿಂದೆ ರಾಜ್ಯದ ಬಿಜೆಪಿ ಸರಕಾರ ಸಮ್ಮತಿ ಕೂಡ ಸಮ್ಮತಿ ಸೂಚಿಸಿತ್ತು. ಅಲ್ಲದೆ, […]