ಆಧ್ಯಾತ್ಮ

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್

ಬೆಂಗಳೂರು prajakiran.com : ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯದ ಬಿಜೆಪಿ ಸರಕಾರ ವರ್ಗಾವಣೆ ಮಾಡಿದೆ. ಅವರ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ. ಭಾಸ್ಕರ್ ರಾವ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಭಾಸ್ಕರ್ ರಾವ್ ಅವರನ್ನು ಕೋವಿಡ್ ಸಂದರ್ಭದಲ್ಲಿ ದಿಢೀರ್ ಆಗಿ ವರ್ಗಾವಣೆ ಆಗಿರುವುದು ಭಾರೀ ಅಚ್ಚರಿ ಹಾಗೂ ಕುತೂಹಲ ಕೆರಳಿಸಿದ್ದು, ಪರ ವಿರೋಧ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. 1990ರ […]

ರಾಜ್ಯ

ಬೆಂಗಳೂರಿನ 47ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ 50ಕ್ಕೂ ಅಧಿಕ ಪಾಸಿಟಿವ್ : 32 ಪೊಲೀಸ್ ಠಾಣೆ ಸೀಲ್ ಡೌನ್…!

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹೆಜ್ಜೆ ಹೆಜ್ಜೆಗೂ ಕರೋನಾ ಕಾಡುತ್ತಿದೆ. ಅದರಲ್ಲೂ  ಕರೋನಾ ಸೇನಾನಿಗಳನ್ನು ಬಿಡುತ್ತಿಲ್ಲ. ಸುಮಾರು 32 ಪೊಲೀಸ್ ಠಾಣೆಗಳನ್ನು ಬೆಂಗಳೂರು ನಗರವೊಂದರಲ್ಲಿಯೇ ಸೀಲ್ ಡೌನ್ ಮಾಡಲಾಗಿದೆ. ಇದು ಬೆಂಗಳೂರು ನಗರ ಪೊಲೀಸರನ್ನು ಆತಂಕ ಹಾಗೂ ಸಂಕಷ್ಟಕ್ಕೆ ಸಿಲುಕಿಸಿದೆ. ಬೆಂಗಳೂರಿನ ವಾರ್ಡ್ ವಾರ್ಡ್ ಗಳಲ್ಲಿ ಮಹಾಮಾರಿ ಕರೋನಾ ಅಟ್ಟಹಾಸ ಮೆರೆಯುತ್ತಿದೆ. ಸುಮಾರು 47ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ 50ಕ್ಕೂ ಅಧಿಕ ಪಾಸಿಟಿವ್ ಬಂದಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ದಕ್ಷಿಣ ವಲಯದಲ್ಲಿ  2 […]

ರಾಜ್ಯ

ರಾಜ್ಯ ರಾಜಧಾನಿಯ 67 ಪೊಲೀಸರಿಗೆ ಬೆಂಬಿಡದೆ ಕಾಡುತ್ತಿರುವ ಕರೋನಾ…!

ಬೆಂಗಳೂರು prajakiran.com :  ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಪೊಲೀಸರಿಗೆ ಬೆಂಬಿಡದೆ ಕಾಡುತ್ತಿರುವ ಕರೋನಾದಿಂದ ಪೊಲೀಸ್ ಇಲಾಖೆ ಬೆಚ್ಚಿ ಬಿದ್ದಿದೆ. ಈವರೆಗೆ ಬೆಂಗಳೂರು ನಗರದಲ್ಲಿಯೇ 67 ಪೊಲೀಸರಿಗೆ ಮಹಾಮಾರಿ ಕರೋನಾ ವೈರಸ್ ಹರಡಿರುವುದು ದೃಢಪಟ್ಟಿದೆ. ಭಾನುವಾರ ಮತ್ತಷ್ಟು ಅದರ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. ಈಗಾಗಲೇ ಕರೋನಾಅಟ್ಟಹಾಸಕ್ಕೆ ಮೂರು ಜನ ಪೊಲೀಸ ಬಲಿಯಾಗಿದ್ದು, ಇಬ್ಬರು ಗುಣಮುಖರಾಗಿದ್ದಾರೆ.   ಇದಲ್ಲದೆ, ಕೋರಮಂಗಲ ಪೊಲೀಸ್ ಠಾಣೆಯ ಒಬ್ಬ ಸಿಬ್ಬಂದಿಗೆ ಸೋಂಕು ಇರುವುದು ದೃಢ ಪಟ್ಟಿದೆ. ಅವನೊಂದಿಗೆ 10 ಜನ […]

ರಾಜ್ಯ

ಬೆಂಗಳೂರಿನಲ್ಲಿ ಕರೋನಾಕ್ಕೆ ಎಎಸ್ ಐ ಬಲಿ…!

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರೋನಾ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ವಿಲ್ಸನ್ ಗಾರ್ಡನ್ ಟ್ರಾಫೀಕ್ ಎಎಸ್ ಐ ಸಾವನ್ನಪ್ಪಿದ್ದಾರೆ. ಅವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆಯೇ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. ಈವರೆಗೆ ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿಯೇ ಈವರೆಗೆ ಮೂವರು ಪೊಲೀಸರು ಸಾವನ್ನಪ್ಪಿದ್ದಾರೆ.  ಇಬ್ಬರು ಮಾತ್ರ ಗುಣಮುಖರಾಗಿದ್ದಾರೆ. ಸೋಂಕು ತಗುಲಿರುವ ಇಬ್ಬರು ಪೊಲೀಸರಿಗೆ ನಿನ್ನೆ ಸಂಜೆಯಿಂದ […]