ಧಾರವಾಡ prajakiran.com : ರಾಜ್ಯ ಸರಕಾರ ಕೋವಿಡ್ 19 ಕರ್ತವ್ಯಕ್ಕೆ ಸರಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುತ್ತಿದೆ. ಆದರೆ ಶಿಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ. ಇದು ರಾಜ್ಯಾದ್ಯಂತ ಶಿಕ್ಷಕ ಸಮುದಾಯಕ್ಕೆ, ಸರಕಾರಿ ನೌಕರರಿಗೆ ಸಂಕಷ್ಟ ಹಾಗೂ ಆತಂಕಕ್ಕೆ ಸಿಲುಕಿಸಿದೆ. ಬೆಂಗಳೂರು ಉತ್ತರ ವಲಯ 3ರ ಸರಕಾರಿ ಉರ್ದು ಮಾದರಿ ಶಾಲೆ ಡಿ. ಜೆ.ಹಳ್ಳಿಯ ಸಹ ಶಿಕ್ಷಕಿ ಯಾದಂತಹ ಶ್ರೀಮತಿ ದಿಲನಾಜ್ ಬೇಗಂ ಅವರು ಕರೋನಾ ಪಾಸಿಟಿವ್ ಬಂದು […]