ರಾಜ್ಯ

ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ 

ಬಂಟ್ವಾಳ prajakiran.com : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ವತಿಯಿಂದ ನಶಾ  ಮುಕ್ತ ಭಾರತಕ್ಕಾಗಿ ಎಬಿವಿಪಿ ವತಿಯಿಂದ ಸಂಕಲ್ಪ ಸಹಿ ಸಂಗ್ರಹ ಅಭಿಯಾನ  ನಡೆಯಿತು. ರಾಷ್ಟ್ರವ್ಯಾಪಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಾಗಬೇಕೆಂದು ಒತ್ತಾಯಿಸಿ ಈ ಸಹಿ ಸಂಗ್ರಹ ಅಭಿಯಾನವನ್ನು ಬಂಟ್ವಾಳ ಮಿನಿ ವಿಧಾನಸೌದ ದ ಮುಂಭಾಗದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ  ಬಂಟ್ವಾಳದ  ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್ .ಆರ್ ಸಹಿ ಹಾಕುವುದರ […]