ರಾಜ್ಯ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರಗೆ ಗೃಹ ಸಚಿವ ಬೊಮ್ಮಾಯಿ ಕ್ಲಾಸ್

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗರಂ ಹುಬ್ಬಳ್ಳಿ prajakiran.com : ಹುಬ್ಬಳ್ಳಿ- ಧಾರವಾಡದಲ್ಲಿ ಸರಣಿ ಕೊಲೆಗಳ ವಿಚಾರ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಅವರನ್ನು ಹುಬ್ಬಳ್ಳಿಯ ತಮ್ಮ ಮನೆಗೆ ಕರೆಸಿಕೊಂಡು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ವಿರುದ್ಧ ಸಚಿವರು ತಮ್ಮಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಏನೇ ನಡೆದ್ರು ನೀವೇ ಹೊಣೆ ಎಂದು […]

ರಾಜ್ಯ

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಅಡ್ಡೆಗಳಲ್ಲ ಎಂದ ಗೃಹ ಸಚಿವ

ಚಿತ್ರದುರ್ಗ prajakiran.com : ಬರುವ ದಿನಗಳಲ್ಲಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿಯೇ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಈ ವೇಳೆ ಕರ್ತವ್ಯದಲ್ಲಿ ಲೋಪ ಕಂಡು ಬಂದರೆ ಯಾವುದೇ ಕಾರಣಕ್ಕೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾನೂನು ಮೀರಿದರೆ ಯಾರನ್ನು ಸಹಿಸಲಾಗದು, ಅವರನ್ನು ರಕ್ಷಿಸಲು ಸಾಧ್ಯವಿಲ್ಲ ಎಂದಅವರು ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಅಡ್ಡೆಗಳಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಬಹುತೇಕ ಸಿವಿಲ್ ಪ್ರಕರಣಗಳು ಹಾಗೂ ಸಣ್ಣ ಪುಟ್ಟ ಪ್ರಕರಣಗಳು ಹೆಚ್ಚಾಗಿ ಪೊಲೀಸ್ […]