ರಾಜ್ಯ

ಶಾಲಾ ಶಿಕ್ಷಕರ, ಸರ್ಕಾರಿ ನೌಕರರ ಹಾಗೂ ಪದವೀಧರರ ಹೊಸ ಆಶಾಕಿರಣ ಬಸವರಾಜ ಗುರಿಕಾರ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯ ಪ್ರಾಥಮಿಕ ಸರಕಾರಿ ಶಾಲಾ ಶಿಕ್ಷಕರಾಗಿ ಹಲವು ದಶಕಗಳ ಕಾಲ ಸೇವೆಸಲ್ಲಿಸುತ್ತಲೇ ಸಾವಿರಾರು ಶಿಕ್ಷಕರ ಮನಸೊರೆಗೊಳ್ಳುವ ಮೂಲಕ ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸಿ ಅದರ ಅಧ್ಯಕ್ಷರಾಗಿದಲ್ಲದೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ನೌಕರರ ಹೊಸ ಆಶಾಕಿರಣವಾಗಿ, ನೇತಾರರಾಗಿ ಹೊರಹೊಮ್ಮಿದ ಕೀರ್ತಿ, ಗೌರವ ಬಸವರಾಜ ಗುರಿಕಾರ ಅವರಿಗೆ ಸಲ್ಲುತ್ತದೆ. ರಾಜ್ಯಾದ್ಯಂತ ಬಿಡುವಿಲ್ಲದೆ ಓಡಾಡಿ, ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಲೇ ಅವರನ್ನು […]