ಧಾರವಾಡ prajakiran.com : ಧಾರವಾಡ ಜಿಪಂ ಸದಸ್ಯ ಯೋಗೀಶ್ ಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆಸಿಬಿಐ ಅಧಿಕಾರಿಗಳ ತಂಡ ಹಲವರನ್ನು ದಿನವೀಡಿ ಡ್ರಿಲ್ ನಡೆಸಿದ್ದಾರೆ. ಸತತ ಎಂಟು ಗಂಟೆಗಳ ಕಾಲ ಹತ್ತು ಹಲವು ಆಯಾಮಗಳಲ್ಲಿ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನಿಟ್ಟು ಸತ್ಯ ಬಾಯಿಬಿಡುವಂತೆ ಮಾಡಿ ಕೆಲವರನ್ನು ಇಕ್ಕಟ್ಟಿಗೆ ಸಿಲುಕಿದರು ಎಂದು ಹೇಳಲಾಗಿದೆ. ಸತ್ಯ ಮರೆ ಮಾಚಲು ಯತ್ನಿಸದವರಿಗೆ ಸರಿಯಾಗಿ ಬಿಸಿ ತಾಕಿದ್ದರಿಂದ ಹಲವರು ಕಂಗಾಲಾಗಿದ್ದರು ಎಂದು ತಿಳಿದುಬಂದಿದೆ. ಶನಿವಾರ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಮಾಜಿ ಸಚಿವ ವಿನಯ […]