ರಾಜ್ಯ

ಬಿ ಎಡ್ ವಿದ್ಯಾರ್ಥಿಗಳಿಗೆ ಮುಗಿಯದ ಪರೀಕ್ಷೆ ಸಂಕಷ್ಟ

ಪರೀಕ್ಷೆ ಬರೆಯಬೇಕೆ ಬೇಡವೇ ಎಂಬ ಗೊಂದಲ ಧಾರವಾಡ prajakiran.com : ಕರೋನಾ ಹಿನ್ನಲೆಯಲ್ಲಿ ಪರೀಕ್ಷೆ ಇಲ್ಲದೆ ಮುಂದಿನ ವರ್ಗಗಳಿಗೆ ಬಡ್ತಿ ಪಡೆದಿರುವ ಬಿ ಎಡ್ ಮೊದಲ ಸೆಮಿಸ್ಟರ್ ಹಾಗೂ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಗೊಂದಲ ಮತ್ತೆ ಮುಂದುವರೆದಿದೆ. ಬಿ ಎಡ್ 1 ಹಾಗೂ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮುಂದಿನ ವರ್ಗಕ್ಕೆ ಬಡ್ತಿಗೊಳಿಸುವ ಕುರಿತು ಕರ್ನಾಟಕ ರಾಜ್ಯ ಸರಕಾರದ ನಿರ್ದೇಶನದಂತೆ ಹಾಗೂ ಸೆ. 9ರಂದು ನಡೆದ ಕರ್ನಾಟಕ ವಿಶ್ವವಿದ್ಯಾಲಯ ವಿವಿಧ ವಿಭಾಗಗಳ ಮುಖ್ಯಸ್ಥರ ಸಭೆಯಲ್ಲಿ  ನಿರ್ಣಯಿಸಿದಂತೆ ಎಲ್ಲಾವಿದ್ಯಾರ್ಥಿಗಳಿಗೆ […]

ರಾಜ್ಯ

ಬಿ ಎಡ್ ಪರೀಕ್ಷೆ ಮುಂಬಡ್ತಿಗೆ ನ್ಯಾಶನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ ಪರವಾನಿಗೆ ಅಗತ್ಯ

ಧಾರವಾಡ prajakiran.com : ಬಿ ಎಡ್ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೆ ಮುಂಬಡ್ತಿ ಮಾಡಬೇಕಾದರೆ ನ್ಯಾಶನಲ್ ಕೌನ್ಸಿಲ್ ಫಾರ್  ಟೀಚರ್ ಎಜುಕೇಶನ್ ಪರವಾನಿಗೆ ಅಗತ್ಯ. ಅವರು ಮಾಡಿ ಅಂದರೆ ಮಾಡೋದು ಬೇಡ ಅಂದ್ರೆ ಬಿಡುವುದು. ಜೊತೆಗೆ ಪ್ರಮೋಟ್ ಮಾಡಬೇಕಾದರೆ ಯಾವ ರೀತಿ ಮಾಡಬೇಕು. ಎಲ್ಲವೂ ಕುಲುಂಕುಶವಾಗಿ ವಿವರ ಕೇಳಬೇಕು. ಹೀಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಈ ಬಗ್ಗೆ ನ್ಯಾಶನಲ್ ಕೌನ್ಸಿಲ್ ಫಾರ್  ಟೀಚರ್ ಎಜುಕೇಶನ್ ಗೆ ಪತ್ರ ಬರೆದು, ಅವರಿಂದ ಕುಲಂಕೂಶವಾದ ಮಾಹಿತಿ ಪಡೆಯಲು ನಿರ್ಧರಿಸಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ […]

ರಾಜ್ಯ

ಕೊನೆಗೂ ಬಿ ಎಡ್ ಪರೀಕ್ಷೆ ಮುಂದೂಡಿದ ಕರ್ನಾಟಕ ವಿಶ್ವವಿದ್ಯಾಲಯ

ಧಾರವಾಡ prajakiran.com : ಗೊಂದಲದ ಗೂಡಾಗಿರುವ ಬಿ ಎಡ್ ಪರೀಕ್ಷೆಗಳನ್ನು ಕೊನೆಗೂ  ಕರ್ನಾಟಕ ವಿಶ್ವವಿದ್ಯಾಲಯ ಮುಂದೂಡಿದೆ ಎಂದು ಕವಿವಿ ಮೌಲ್ಯಮಾಪನ ಕುಲಸಚಿವ ಡಾ. ರವೀಂದ್ರನಾಥ ಕದಂ ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ. ಈ ಕುರಿತು ಪ್ರಜಾಕಿರಣ.ಕಾಮ್  ದೊಂದಿಗೆ ಮಾತನಾಡಿದ ಅವರು, ಸೆ. 11ರಿಂದ 19ರವರೆಗೆ ನಡೆಯಬೇಕಿದ್ದ ಬಿ ಎಡ್ ಪರೀಕ್ಷೆ ಸದ್ಯಕ್ಕೆ ಮುಂದೂಡಲಾಗಿದೆ.ಸೆ. 21ರ ನಂತರ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ ಎಂದರು. ಬಿ ಎಡ್ ಪೂರಕ ಪರೀಕ್ಷೆಗಳ ಜೊತೆಗೆ ಈ ಬಾರಿ ಹೊಸ ಪರೀಕ್ಷೆ ನಡೆಸುವ ಬಗ್ಗೆಯೂ […]