ಧಾರವಾಡ prajakiran.com : ಸಂಗೋಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜರು ಇಬ್ಬರು ನಮ್ಮ ದೇಶದ ಹೆಮ್ಮೆ. ಪುತ್ಥಳಿ ಸ್ಥಾಪನೆ ವಿಷಯದಲ್ಲಿ ಯಾರೊಬ್ಬರು ರಾಜಕಾರಣ ಮಾಡಬಾರದು ಎಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಬ್ಬರು ನಮ್ಮ ನೆಲದ ವೀರಪುತ್ರರು. ಈ ವಿಷಯದಲ್ಲಿ ಸರಕಾರ ಮಧ್ಯ ಪ್ರವೇಶ ಮಾಡಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದರು. ಸಂಗೋಳ್ಳಿ ರಾಯಣ್ಣನ ತ್ಯಾಗ ಬಲಿದಾನ ಒಂದಡೆಯಾದರೆ ಶಿವಾಜಿ ಮಹಾರಾಜರು ಹೋರಾಟದ ಕಿಚ್ಚು […]
Tag: # belagavi cong mla laxmi hebbalkar
ಸಚಿವ ರಮೇಶ್ ಜಾರಕಿಹೊಳಿ- ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಂದುವರೆದ ವಾಕ್ಸಮರ
ಬೆಳಗಾವಿ prajakiran.com : ನಮ್ಮ ಪಕ್ಷ ಕೇವಲ ಶೋ ಕೊಡುವ ಪಕ್ಷವಲ್ಲ, ಸುಮ್ ಸುಮ್ನೆ ಕೊಚ್ಚೆಯಲ್ಲಿ ಕಲ್ಲು ಹೊಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಬೆಳಗಾವಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ ಪಕ್ಕದಲ್ಲಿಯೇ ಇದ್ದ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ತೀವ್ರ ಮುಜುಗರ ತಂದಿದೆ. ಆದರೆ ಅದನ್ನು ಅವರುಅದನ್ನು ಬಹಿರಂಗವಾಗಿ ವ್ಯಕ್ತಪಡಿಸದೆ, ನಮ್ಮ ಹೆಸರು ಪ್ರಸ್ತಾಪಿಸಿಲ್ಲ. ಹೀಗಾಗಿ ನಾನು ಅದಕ್ಕೆ ಯಾವುದೇ […]