ರಾಜ್ಯ

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಅಮಾನತು

ಧಾರವಾಡ prajakiran.com : ಕಾಶ್ಮೀರಿ ವಿದ್ಯಾರ್ಥಿಗಳ ಪ್ರಕರಣದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್  ಜಾಕ್ಸನ್ ಡಿಸೋಜಾ ಅವರನ್ನು ಅಮಾನತುಗೊಳಿಸಿ ಬೆಳಗಾವಿಯ ಉತ್ತರ ವಲಯ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಸುಹಾಸ್ ಆದೇಶಿಸಿದ್ದಾರೆ. ಹುಬ್ಬಳ್ಳಿಯ ಕೆ ಎಲ್ ಇ ಸಂಸ್ಥೆಯ ಕಾಶ್ಮೀರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ  ಬಾಸಿತ್ ಸೋಫಿ (19),ಅಮೀರ ಮೊಯಿನೋದ್ದೀನ್ (21), ತಾಲಿಬ್ ವಾನಿ (19)  ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಫೆ. 15ರಂದು ಹುಬ್ಬಳ್ಳಿಯ ಕೊಟಗೊಂಡಹುಣಸಿ ಕ್ರಾಸ್ ಬಳಿಯ ಕೊಠಡಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು. ಈ […]