ನವದೆಹಲಿ prajakiran.com : ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ (65) ದೆಹಲಿಯ ಎಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನ ಹೊಂದಿದ್ದಾರೆ. ಎರಡು ವಾರಗಳ ಹಿಂದೆಯಷ್ಟೇ ಕೋವಿಡ್ ಪಾಸಿಟಿವ್ ಬಂದಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಇಲ್ಲ ಎಂದು ಟ್ವೀಟ್ ಮಾಡಿದ್ದರು. ಅವರನ್ನು ಅನಾರೋಗ್ಯದಿಂದ ದೆಹಲಿಯ ಎಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. 1955ರ ಜೂನ್ 1ರಂದು ಬೆಳಗಾವಿ ತಾಲೂಕಿನ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಚನ್ನಬಸಪ್ಪ ಹಾಗೂ ಸೋವವ್ವ ಅಂಗಡಿ […]