ನವದೆಹಲಿ prajakiran.com : ಸಚಿವ ಶಶಿಕಲಾ ಜೊಲ್ಲೆ ತಮ್ಮ ಪತಿ ಹಾಗು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆಗೆ ದಿಢೀರ ಆಗಿ ದೆಹಲಿ ದೌಡಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಬೀಡು ಬಿಟ್ಟಿರುವ ಡಿಸಿಎಂ ಲಕ್ಷ್ಮಣ ಸವದಿಅವರನ್ನು ಭೇಟಿಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದರಿಂದಾಗಿ ರಾಜ್ಯ ಬಿಜೆಪಿಯಲ್ಲಿ ಪಕ್ಷದ ಆಂತರಿಕ ಚಟುವಟಿಕೆಗಳು ಇನ್ನಷ್ಟು ಗರಿ ಗೆದರುವಂತೆ ಮಾಡಿವೆ. ಹಾಗಿದ್ದರೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಕುರಿತು ಬೆಳವಣಗೆಗಳು […]
Tag: # belagavi politics
ಸಚಿವ ಜಗದೀಶ ಶೆಟ್ಟರ್ ಭೇಟಿ ಮಾಡಿದ ಕತ್ತಿ ಸಹೋದರರು
ಬೆಂಗಳೂರು prajakiran.com : ರಾಜ್ಯಸಭೆ ಟಿಕೇಟ್ ಗಾಗಿ ಲಾಭಿ ಜೋರಾಗಿದ್ದು, ಸಚಿವ ಜಗದೀಶ ಶೆಟ್ಟರ್ ಅವರನ್ನು ಕತ್ತಿ ಸಹೋದರರು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನಲೆಯಲ್ಲಿ ನಾಳೆ ಜೂನ್ 6ರಂದು ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದರಲ್ಲಿ ತಮ್ಮ ಸಹೋದರ ರಮೇಶ ಕತ್ತಿ ಹೆಸರು ಶಿಫಾರಸ್ಸು ಮಾಡಲು ಮಾಜಿ ಸಚಿವ ಉಮೇಶ ಕತ್ತಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯಸಭಾ ಟಿಕೇಟ್ ಗಿಟ್ಟಿಸಲು ಉಮೇಶ […]