ರಾಜ್ಯ

ಬೆಳಗಾವಿಯ ಶಿವಸಾಗರ ಶುಗರ್ಸ್‌ ಕಂಪನಿಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ…!?

 ಮಾಜಿ ನಿರ್ದೇಶಕ ಆರೋಪ ಹುಬ್ಬಳ್ಳಿ prajakiran.com :  ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದುಪುಡಿಯ ಶಿವಸಾಗರ ಶುಗರ್ಸ್‌ ಆ್ಯಂಡ್ ಅಗ್ರೋ ಪ್ರೊಡಕ್ಟ್ ಕಂಪನಿಯ ಅಕ್ರಮ ವ್ಯವಹಾರಗಳ ಹಿನ್ನೆಲೆಯಲ್ಲಿ, ಕಾರ್ಖಾನೆಯ ಅಧ್ಯಕ್ಷ ರಾಜೇಂದ್ರ ಪಾಟೀಲ ಸೇರಿದಂತೆ ನಿರ್ದೇಶಕರು ಬೇಕಾಬಿಟ್ಟಿಯಾಗಿ, ನಕಲಿ ದಾಖಲೆ ಸೃಷ್ಟಿ ಮಾಡಿ, ಭಾರಿ ಅವವ್ಯಹಾರ ಮಾಡದ್ದಾರೆಂದು ಕಂಪನಿಯ ಮಾಜಿ ನಿರ್ದೇಶಕ ಆನಂದ ಕುಲಕರ್ಣಿ ಹಾಗೂ ಸದಸ್ಯರು ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ. ರಾಜೇಂದ್ರ ಪಾಟೀಲ ಸೇರಿದಂತೆ ಏಳು ಜನರು ಶಿವಸಾಗರ ಶುಗರ್ಸ್‌ ಆ್ಯಂಡ್‌ ಅಗ್ರೋ ಪ್ರೊಡಕ್ಟ್ […]