ರಾಜ್ಯ

ಬೆಳಗಾವಿಯ ಶಿವಸಾಗರ ಶುಗರ್ಸ್‌ ಕಂಪನಿಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ…!?

 ಮಾಜಿ ನಿರ್ದೇಶಕ ಆರೋಪ ಹುಬ್ಬಳ್ಳಿ prajakiran.com :  ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದುಪುಡಿಯ ಶಿವಸಾಗರ ಶುಗರ್ಸ್‌ ಆ್ಯಂಡ್ ಅಗ್ರೋ ಪ್ರೊಡಕ್ಟ್ ಕಂಪನಿಯ ಅಕ್ರಮ ವ್ಯವಹಾರಗಳ ಹಿನ್ನೆಲೆಯಲ್ಲಿ, ಕಾರ್ಖಾನೆಯ ಅಧ್ಯಕ್ಷ ರಾಜೇಂದ್ರ ಪಾಟೀಲ ಸೇರಿದಂತೆ ನಿರ್ದೇಶಕರು ಬೇಕಾಬಿಟ್ಟಿಯಾಗಿ, ನಕಲಿ ದಾಖಲೆ ಸೃಷ್ಟಿ ಮಾಡಿ, ಭಾರಿ ಅವವ್ಯಹಾರ ಮಾಡದ್ದಾರೆಂದು ಕಂಪನಿಯ ಮಾಜಿ ನಿರ್ದೇಶಕ ಆನಂದ ಕುಲಕರ್ಣಿ ಹಾಗೂ ಸದಸ್ಯರು ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ. ರಾಜೇಂದ್ರ ಪಾಟೀಲ ಸೇರಿದಂತೆ ಏಳು ಜನರು ಶಿವಸಾಗರ ಶುಗರ್ಸ್‌ ಆ್ಯಂಡ್‌ ಅಗ್ರೋ ಪ್ರೊಡಕ್ಟ್ […]

ಅಪರಾಧ

ಧಾರವಾಡ ಸಮೀಪದ ಚಿಕ್ಕ ಉಳ್ಳಿಗೇರಿಯಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು, ಒಬ್ಬರು ಗಂಭೀರ

ಬೆಳಗಾವಿ prajakiran.com  : ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದಲ್ಲಿ ಸಂಜೆ ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಇನ್ನೂ ಓರ್ವಳ ಗೆ ಗಂಭೀರ ಗಾಯವಾಗಿದ್ದು,ಸಮೀಪದ ಇನಾಂಹೊಂಗಲ ಗ್ರಾಮದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು,ತಕ್ಷಣ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ರಿದ್ರೆ ಓರ್ವಳಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಭಾಗವ್ವ ಕಡಕೋಳ (50) ಯಲ್ಲವ್ವಾ ಇಂಚಲ (30) ಎಂದು ಗುರುತಿಸಲಾಗಿದ್ದು,ಗಾಯಾಳು ರೇಣವ್ವಾ […]

ರಾಜ್ಯ

ಸವದತ್ತಿ : ಸತತ ಮಳೆಯಿಂದ ಈರುಳ್ಳಿ ಬೆಳೆಗಾರರಲ್ಲಿ ಕಣ್ಣೀರು….!

ವಿಶೇಷ ವರದಿ : ಪ್ರಶಾಂತ ಹೂಗಾರ್ ಹೊಲದಲ್ಲೆ ಕೊಳೆಯುತ್ತಿರುವ ಈರುಳ್ಳಿ  ಸವದತ್ತಿ prajakiran.com : ತಾಲೂಕಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈರುಳ್ಳಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಸತತ ಮಳೆ ಪರಿಣಾಮ ಈರುಳ್ಳಿ ಬೆಳೆದ ರೈತರು ಕಣ್ಣೀರು ಸುರಿಸುವಂತಹ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಹಿಂದಿನ ವರ್ಷ ಅತಿಯಾದ ಮಳೆ ಮತ್ತು ಪ್ರವಾಹದಿಂದ ನಷ್ಟದಲ್ಲಿರುವ ರೈತರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಹಿಂದಿನ ವರ್ಷದಲ್ಲಿ ಸಾಲ ಸೂಲ ಮಾಡಿ ಬೆಳೆದ ಬೆಳೆ ಮಳೆರಾಯನ ಪಾಲಾಗಿತ್ತು. […]

ಅಪರಾಧ

ಟಾಟಾಎಸ್ -ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ : 7 ಜನ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನ ಗಂಭೀರ

ಬೆಳಗಾವಿ prajakiran.com : ಟಾಟಾಎಸ್ ಹಾಗೂ ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ  ಪರಿಣಾಮ ಸ್ಥಳದಲ್ಲೇ ಎಳು ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹತ್ತಿರ ಶುಕ್ರವಾರ ರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಿಂದ ಸುಮಾರು 25 ಕ್ಕೂ ಜನ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಜಮೀನಿನಲ್ಲಿ ಕೆಲಸಕ್ಕೆ ಬಂದಿದ್ದರು. ಧಾರವಾಡದ ಮೊರಬದಿಂದ ರಾಮದುರ್ಗಕ್ಕೆ ವಾಪಸ್ಸು ತೆರಳುವ ವೇಳೆ ಸವದತ್ತಿಯಿಂದ ಧಾರವಾಡಕ್ಕೆ ಹೊರಟಿದ್ದ ಬುಲೇರೊ‌ ವಾಹನಕ್ಕೆ ಟಾಟಾಎಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ […]

ರಾಜ್ಯ

ಬೆಳಗಾವಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಜಿ ಎಸ್ ಟಿ ಕಚೇರಿ ಮೇಲೆ ಸಿಬಿಐ ದಾಳಿ : ಮೂವರಿಗೆ ಸೆ. 30ರವರೆಗೆ ನ್ಯಾಯಾಂಗ ಬಂಧನ

ಬೆಳಗಾವಿ prajakiran.com : ಬೆಳಗಾವಿಯ ಕೇಂದ್ರ ಅಬಕಾರಿ ಮತ್ತು ತೆರಿಗೆ (ಜಿ ಎಸ್ ಟಿ ) ಕಮಿಷನರೇಟ್ ಕಚೇರಿಯ ಮೇಲೆ ಬುಧವಾರ ಸಿಬಿಐ ಅಧಿಕಾರಿಗಳ ತಂಡ ಹಾಗೂ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಲಂಚ ಸ್ವೀಕರಿಸುತ್ತಿದ್ದ ಕೇಂದ್ರ ಅಬಕಾರಿ ಮತ್ತು ತೆರಿಗೆ ಕಚೇರಿ ಇನ್ಸಪೆಕ್ಟರ್ ವೈಭವ ಗೋಯಲ್, ಸುಪರಿಟೆಂಡೆಂಟ್ ಸುರೇಶ ಜಡಿಗಿ, ಡೆಪ್ಯೂಟಿ ಸುಪರಿಟೆಂಡೆಂಟ್ ಮೋಹನ್ ಕುಮಾರ್ ಅವರು ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಇವರು ಆರ್ ಎನ್ ಪಾನ್ ಮಸಾಲ ಕಂಪನಿ ಮಾಲೀಕ […]

ರಾಜ್ಯ

ಬೆಳಗಾವಿ-ಧಾರವಾಡ ನೂತನ ರೈಲು ಮಾರ್ಗ ಮಂಜೂರು

ಬೆಳಗಾವಿ prajakiran.com : ಬೆಳಗಾವಿ-ಧಾರವಾಡ ನೂತನ ರೈಲು ಮಾರ್ಗವನ್ನ ಮಂಜೂರು ಮಾಡಿಸುವ ಮೂಲಕ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶಅಂಗಡಿ ಈ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿದ್ದಾರೆ. ಅಂದಾಜು 1 ಸಾವಿರ ಕೋಟಿ ರೂಪಾಯಿಗಳ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರ ಶೇ 50 ರಷ್ಟು ಹಾಗೂ ಶೇ 50 ರಷ್ಟು ಹಣವನ್ನ ರಾಜ್ಯ ಸರ್ಕಾರ ಭರಿಸಲಿದೆ. ಬೆಳಗಾವಿ-ದೇಸೂರ-ಕರವಿನಕೊಪ್ಪ-ಹಿರೇಬಾಗೇವಾಡಿ-ಎಂ.ಕೆ.ಹುಬ್ಬಳ್ಳಿ-ಹೂಲಿಕಟ್ಟಿ-ಕಿತ್ತೂರ-ತೇಗೂರ-ಮಮ್ಮಿಗಟ್ಟಿ-ಕ್ಯಾರಕೊಪ್ಪ ಮೂಲಕ ಈ ರೈಲು ಧಾರವಾಡ ತಲುಪಲಿದೆ. ಬೆಳಗಾವಿ-ಧಾರವಾಡ ಮಧ್ಯೆ 9 ರೈಲ್ವೆ ನಿಲ್ದಾಣಗಳು ಬರಲಿದ್ದು, […]

ರಾಜ್ಯ

ಧಾರವಾಡದ ಕೆ ಇ ಎಸ್ ಅಧಿಕಾರಿಗೆ ಕೊನೆಗೂ ಸ್ವಯಂ ನಿವೃತ್ತಿಗೆ ಸಮ್ಮತಿ

ಮಹದೇವ ಮಾಳಗಿ ಕುಟುಂಬದ ದಯನೀಯ ಸ್ಥಿತಿಗೆ ಮರುಗಿದ ಶಿಕ್ಷಣ ಸಚಿವರು ಧಾರವಾಡ prajakiran.com : ಧಾರವಾಡದ ಕೆ ಇ ಎಸ್ ಅಧಿಕಾರಿ ಮಹಾದೇವ ಮಾಳಗಿ ಅವರಿಗೆ ಕೊನೆಗೂ ಸ್ವಯಂ ನಿವೃತ್ತಿ ಹೊಂದಲು ರಾಜ್ಯ ಸರಕಾರ ಸಮ್ಮತಿ ಸೂಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಂಪೂರ್ಣಅಸಹಾಯಕ ಸ್ಥಿತಿಯಲ್ಲಿದ್ದು, ಹಾಸಿಗೆ ಹಿಡಿದು ಆರು ವರ್ಷಗಳೇ ಕಳೆದರೂ ಮಾಳಗಿ ಅವರ ನೆರವಿಗೆ ಆಳುವ ಸರಕಾರಗಳು ಬಂದಿರಲಿಲ್ಲ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿತ್ತು.  ಕೊನೆಗೂ ಶಿಕ್ಷಣ ಸಚಿವರ ಸೂಚನೆ ಮೇರೆಗೆ […]

ರಾಜ್ಯ

ಬೆಳಗಾವಿಯ ಪೀರನವಾಡಿಯಲ್ಲಿ ಮಧ್ಯರಾತ್ರಿ ರಾಯಣ್ಣ ಪ್ರತಿಮೆ ಸ್ಥಾಪನೆ

ಎರಡು ಗುಂಪುಗಳ ನಡುವೆ ಗಲಾಟೆ : ಪೊಲೀಸ್ ಲಾಠಿ ಚಾರ್ಜ್ ಬೆಳಗಾವಿ prajakiran.com : ಗಡಿ ಜಿಲ್ಲೆ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೋಳ್ಳಿ ರಾಯಣ್ಣ ಪ್ರತಿಷ್ಠೆ ಸ್ಥಾಪನೆ ವಿವಾದ ಸರಕಾರದ ಮಟ್ಟದಲ್ಲಿ ಗಮನ ಸೆಳೇದರೂ ಸಮಸ್ಯೆ ಬಗೆಹರಿಯದ ಹಿನ್ನಲೆಯಲ್ಲಿ ಮಧ್ಯರಾತ್ರಿ ಮೂರು ಗಂಟೆಗೆ ಪ್ರತಿಮೆ ಸ್ಥಾಪಿಸಲಾಗಿದೆ. 30 ಯುವಕರು ರಾತ್ರೋ ರಾತ್ರಿ ಪ್ರತಿಮೆ ಸ್ಥಾಪಿಸಿದ್ದರಿಂದ ಬೆಳಗ್ಗೆ ಮರಾಠ ಸಮುದಾಯದ 300 ಜನ ಸೇರಿ ಪ್ರತಿಭಟನೆ ನಡೆಸಿದರು. ಈ ವೇಳೆ ಕಿಡಿಗೇಡಿಗಳು ಇನ್ನೊಂದು ಗುಂಪಿನ ಮೇಲೆ ಚಪ್ಪಲಿ ತೂರಿದ್ದರಿಂದ ಪರಿಸ್ಥಿತಿ […]

ರಾಜ್ಯ

ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ ಸಿಎಂ…!

ಬೆಳಗಾವಿ prajakiran.com : ಬೆಳಗಾವಿಯ ಪೀರನವಾಡಿ ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಿ, ಶಾಂತ ರೀತಿಯಲ್ಲಿ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ. ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವು ಮಾಡಿದ ಸ್ಥಳದಲ್ಲಿಯೇ ಪ್ರತಿಮೆ ಸ್ಥಾಪಿಸುವ ಭರವಸೆ ನೀಡಿದ್ದರು. ಇದರಿಂದಾಗಿ ಪೀರನವಾಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು ಮತ್ತೆ ಗಲಾಟೆಗೆ ತಿರುಗಿದೆ. ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೀರನವಾಡಿಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ ನಿಯಂತ್ರಣಕ್ಕೆ […]

hotel theif arrest
ಅಪರಾಧ

ಧಾರವಾಡ ಹೋಟೆಲ್ ವಂಚಕ ಕೊನೆಗೂ ಅರೆಸ್ಟ್

ಧಾರವಾಡ prajakiran.com : ದೇಶದ ನೂರಾರು ಪ್ರತಿಷ್ಠಿತ ಹೋಟೆಲ್ ನಲ್ಲಿ ಉಳಿದು,ಅಲ್ಲಿಯ ಹೈಫೈ ಸೌಲಭ್ಯ ಪಡೆದು ಕೊನೆಗೆ ದುಡ್ಡೂ ಕೊಡದೇ ಪರಾರಿಯಾಗುತ್ತಿದ್ದ ಹೋಟೆಲ್ ವಂಚಕನನ್ನು ಕೊನೆಗೂ ಬಂಧಿಸುವಲ್ಲಿ ಧಾರವಾಡ ಪೊಲೀಸರು ಯಶಸ್ವಿಯಾಗಿದ್ದಾರೆ. ಈತ ಜುಲೈ 24 ರಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬಳಿ ಇರುವ ದ್ವಾರವಾಟಾ   ಹೋಟೆಲ್ ನಲ್ಲಿ ಹಲವು ದಿನ ತಂಗಿದ್ದ. ಅಲ್ಲದೆ, ಹೋಟೆಲ್ ನ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಮ್ಯಾನೇಜರ್ ಲ್ಯಾಪಟಾಪ್ ಸಮೇತ ಹೋಟೆಲ್ ಬಿಲ್ ಪಾವತಿಸದೆ ಜಾಗ ಖಾಲಿ ಮಾಡಿದ್ದ.   ಈ […]