ರಾಜ್ಯ

ಬೆಳಗಾವಿ-ಧಾರವಾಡ ನೂತನ ರೈಲು ಮಾರ್ಗ ಮಂಜೂರು

ಬೆಳಗಾವಿ prajakiran.com : ಬೆಳಗಾವಿ-ಧಾರವಾಡ ನೂತನ ರೈಲು ಮಾರ್ಗವನ್ನ ಮಂಜೂರು ಮಾಡಿಸುವ ಮೂಲಕ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶಅಂಗಡಿ ಈ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿದ್ದಾರೆ. ಅಂದಾಜು 1 ಸಾವಿರ ಕೋಟಿ ರೂಪಾಯಿಗಳ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರ ಶೇ 50 ರಷ್ಟು ಹಾಗೂ ಶೇ 50 ರಷ್ಟು ಹಣವನ್ನ ರಾಜ್ಯ ಸರ್ಕಾರ ಭರಿಸಲಿದೆ. ಬೆಳಗಾವಿ-ದೇಸೂರ-ಕರವಿನಕೊಪ್ಪ-ಹಿರೇಬಾಗೇವಾಡಿ-ಎಂ.ಕೆ.ಹುಬ್ಬಳ್ಳಿ-ಹೂಲಿಕಟ್ಟಿ-ಕಿತ್ತೂರ-ತೇಗೂರ-ಮಮ್ಮಿಗಟ್ಟಿ-ಕ್ಯಾರಕೊಪ್ಪ ಮೂಲಕ ಈ ರೈಲು ಧಾರವಾಡ ತಲುಪಲಿದೆ. ಬೆಳಗಾವಿ-ಧಾರವಾಡ ಮಧ್ಯೆ 9 ರೈಲ್ವೆ ನಿಲ್ದಾಣಗಳು ಬರಲಿದ್ದು, […]

ರಾಜ್ಯ

ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರ ಸಿದ್ದನಗೌಡ ಪಾಟೀಲ ಇನ್ನಿಲ್ಲ

ಬೆಳಗಾವಿ prajakiran.com : ಬೆಳಗಾವಿಯ ಗಡಿ ಹೋರಾಟದ ಹಿರಿಯ ಕೊಂಡಿ ಹಾಗೂ ಪ್ರಥಮ ಕನ್ನಡ ಮಹಾಪೌರ ಸಿದ್ದನಗೌಡ ಪಾಟೀಲ ಬುಧವಾರ ತಮ್ಮ 87 ನೇ ವಯಸ್ಸಿನಲ್ಲಿ  ಕೊನೆಯುಸಿರೆಳೆದಿದ್ದಾರೆ. ಬೆಳಗಾವಿಯ ಶಿವಬಸವನಗರದ ತಮ್ಮ ನಿವಾಸದಲ್ಲಿ  ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದರು. ಬುಧವಾರ ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಬಳಿಯ ಮಲ್ಲಾಪೂರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಬೆಳಗಾವಿಯ ಕನ್ನಡ ಪರ ಹೋರಾಟಕ್ಕೆ ತುಂಬಲಾರದ ಹಾನಿಯುಂಟಾಗಿದೆ ಎಂದು ಕನ್ನಡ ಪರ ಸಂಘಟನೆ ಅಶೋಕ […]