ಧಾರವಾಡ prajakiran.com : ನನ್ನ ದೆಹಲಿ ಭೇಟಿ ರಾಜಕೀಯ ಉದ್ದೇಶದಿಂದ ಕೂಡಿಲ್ಲ. ನಾನು ನಮ್ಮ ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂದಿದ್ದೇನೆ ಎಂದು ಧಾರವಾಡದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸ್ಪಷ್ಟ ಪಡಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ ಎಂದು ಹೇಳಿದರು. ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ […]
Tag: #bellad
ಶಾಸಕ ಅರವಿಂದ ಬೆಲ್ಲದ ಭರವಸೆ : ಕವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಕ್ಕೆ
ಧಾರವಾಡ prajakiran.com : ಕರ್ನಾಟಕ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ಹಾಗೂ ಸ್ಕಾಲರ್ ಶಿಪ್ ವಿತರಣೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ ಭರವಸೆ ಮೇರೆಗೆ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ಗಳ ಮನ ಗೆದ್ದಬೆಲ್ಲದ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಆಗಮಿಸಿದ ಶಾಸಕ ಬೆಲ್ಲದ, ವಿಶ್ವ ವಿದ್ಯಾಲಯದ ಕುಲಪತಿ ಹಾಗೂ ಸಮಾಜಕಲ್ಯಾಣ ಅಧಿಕಾರಿಗಳ ಜೊತೆಗೆ ಮಾತನಾಡಿದರು. ಬಳಿಕ ಪ್ರತಿಭಟನೆ ನಿರತ ವಿಧ್ಯಾರ್ಥಿಗಳ ಸಂಗಡ […]