ರಾಜ್ಯ

ಗಣಿನಾಡು ಬಳ್ಳಾರಿಯಲ್ಲಿ ಕಿಲ್ಲರ್ ಕರೋನಾ ಅಟ್ಟಹಾಸಕ್ಕೆ ಈವರೆಗೆ 32 ಬಲಿ ….!

ಬಳ್ಳಾರಿ prajakiran.com : ಗಣಿನಾಡು ಬಳ್ಳಾರಿಯಲ್ಲಿ ಕಿಲ್ಲರ್ ಕರೋನಾಕ್ಕೆ ಈವರೆಗೆ 32 ಜನ ಸಾವನ್ನಪ್ಪಿದ್ದು, ಸೋಂಕು ಸಾವಿರದ ಗಡಿ ಸಮೀಪಿಸಿರುವುದರಿಂದ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಕಳೆದ ಹದಿನೈದು ದಿನಗಳಿಂದ ಸಾವಿನ ಸಂಖ್ಯೆ ಹಾಗೂ ಸೋಂಕಿನ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ. ಈಗಾಗಲೇ 919 ಜನರಿಗೆ ಸೋಂಕು ವಕ್ಕರಿಸಿರುವುದು ಜನತೆಯನ್ನು ಕಂಗಾಲಾಗುವಂತೆ ಮಾಡಿದೆ. ತೋರಣಗಲ್ ನಲ್ಲಿರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ಸಿಬ್ಬಂದಿಯಿಂದಲೇ ಈವರೆಗೆ 400 ಕರೋನಾ ಪ್ರಕರಣ  ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. […]

ರಾಜ್ಯ

ರಾಜ್ಯದಲ್ಲಿ ಶುಕ್ರವಾರ ಎಳು ಸಾವು, 271 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು  ಬರೋಬ್ಬರಿ ಎಳು ಜನ ಸಾವಿನ ಕದ ಬಡಿದಿದ್ದಾರೆ. ಮತ್ತೆ ಹೊಸದಾಗಿ 271 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ. 271 ಸೋಂಕಿತರಲ್ಲಿ, 92ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 14 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ 464 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 3440ಜನ ಗುಣಮುಖರಾಗಿದ್ದು, 2995 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]