ಜಿಲ್ಲೆ

ಬೆಣ್ಣೆಹಳ್ಳದ ಪ್ರವಾಹದಲ್ಲಿ ಕೊಚ್ಚಿಹೋದ ರೈತ ಕುಟುಂಬಗಳಿಗೆ 5 ಲಕ್ಷ ಚೆಕ್ ಹಸ್ತಾಂತರ

ಧಾರವಾಡ prajakiran.com : ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ಕೊಚ್ಚಿಹೋದ ಶ್ರೀಕಾಂತರಡ್ಡಿ ಇನಾಮತಿ ಹಾಗೂ ದೇವೆಂದ್ರಪ್ಪ ಯಮನಪ್ಪ ಮಾದರ  ಅವರ ಕುಟುಂಬಗಳಿಗೆ ಬುಧವಾರ ತಲಾ 5 ಲಕ್ಷ ರೂ.ಪರಿಹಾರ ನೀಡಲಾಯಿತು. ನವಲಗುಂದ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರು ಮೃತರ ವಾರಸುದಾರರಾದ ಅನಸೂಯಾ ಶ್ರೀಕಾಂತರಡ್ಡಿ ಇನಾಮತಿ ಹಾಗೂ ಸಾವಕ್ಕ ಮಾದರ ಇವರಿಗೆ ತಲಾ 5 ಲಕ್ಷ ರೂ ಗಳ ಪರಿಹಾರ ಧನದ ಚೆಕ್ ನೀಡಿ, ಬೆಣ್ಣೆಹಳ್ಳ ವೀಕ್ಷಿಸಿದರು. ಕಾಂಗ್ರೆಸ್ […]

ರಾಜ್ಯ

ಧಾರವಾಡದ ಬೆಣ್ಣಿಹಳ್ಳ ಪ್ತವಾಹ : ಎರಡು ರೈತ ಕುಟುಂಬಗಳಿಗೆ ಒಂದು ತಿಂಗಳು ಕಳೆದರೂ ಪರಿಹಾರ ಮರೀಚಿಕೆ  

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳದ ಪ್ರವಾಹಕ್ಕೆ ಸಿಲುಕಿ ನೀರಿನಲ್ಲಿ ತೇಲಿ ಹೋದ ಬಲ್ಲರವಾಡ ಗ್ರಾಮದ ಎರಡು ರೈತ ಕುಟುಂಬಗಳಿಗೆ ರಾಜ್ಯ ಸರಕಾರ ಹಾಗೂ ಧಾರವಾಡ ಜಿಲ್ಲಾಡಳಿತ ಒಂದು ತಿಂಗಳು ಕಳೇದರೂ ಈವರೆಗೆ ಪರಿಹಾರ ನೀಡಿಲ್ಲ. ಘಟನೆ ನಡೆದು  ಒಂದು ತಿಂಗಳು ಕಳೆದರೂ ಸಹ ಧಾರವಾಡ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದಿರುವುದು ದುರಂತವೇ ಸರಿ.  ಅಲ್ಲದೇ ಶಾಸಕರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರು ರೈತರ ಪರ ಒಳಿತು ಬಯಸದೇ ಬೇಜವಾಬ್ದಾರಿ ತೋರುತ್ತಿರುವದು ಸರಿಯಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ […]