ಬೆಂಗಳೂರು ಪ್ರಜಾಕಿರಣ.ಕಾಮ್ : ಬಿಗ್ಬಾಸ್ನ ಸ್ಪರ್ಧಿಯಾಗಿದ್ದ ಯುವ ರೈತ ವರ್ತೂರು ಸಂತೋಷನನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಆತ ಹುಲಿ ಉಗುರು ಇರುವ ಚಿನ್ನದ ಲಾಕೆಟ್ ಧರಿಸಿರುವ ಕುರಿತು ವನ್ಯಜೀವಿಪ್ರಿಯಯೋಬ್ಬರು ದೂರು ದಾಖಲಿಸಿದ್ದರು. ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯವರ ಮಾಹಿತಿ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಅಲ್ಲದೆ, ವಿಚಾರಣೆ ವೇಳೆ ಆತ ಹುಲಿಉಗುರು ಧರಿಸಿರುವುದು ಒಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ. ವರ್ತೂರು ಸಂತೋಷನನ್ನ ಬಂಧನ ಮಾಡಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆಯ […]
Tag: Bigboss
ಮತ್ತೆ ಬಿಗ್ ಬಾಸ್ ಪುನರ್ ಆರಂಭ : ಪರಮೇಶ್ವರ್ ಗುಂಡ್ಕಲ್
ಬೆಂಗಳೂರು prajakiran.com: ಕೋವಿಡ್ ಎರಡನೇ ಅಲೆಯ ಲಾಕ್ಡೌನ್ ನಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಕನ್ನಡದ ಬಿಗ್ಬಾಸ್ ಶೋ ಇದೀಗ ಪುನಾರಂಭಗೊಳ್ಳುತ್ತಿದೆ. ಈ ಬಗ್ಗೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ. “ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ. ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ […]