ಧಾರವಾಡ prajakiran.com : ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ಶನಿವಾರ ಸಂಜೆ ನಡೆದಿದೆ. ಧಾರವಾಡದ ಹೊಸಯಲ್ಲಾಪುರ ಪ್ರದೇಶದಲ್ಲಿನ ಸುಣ್ಣದ ಭಟ್ಟಿ ಬಳಿ ರ್ದುಘಟನೆ ಸಂಭವಿಸಿದೆ. ಕಾಯಿಪಲ್ಯೆ ವ್ಯಾಪಾರ ಮಾಡುತ್ತಿದ್ದ ಹಳಿಯಾಳ ಮೂಲದ ಯಲ್ಲವ್ವ ಶಿವಪ್ಪ ದೊಡ್ಡಮನಿ (೪೮) ಎಂಬುವರೇ ಮೃತಪಟ್ಟ ಮಹಿಳೆ ಎಂದು ಗೊತ್ತಾಗಿದೆ. ಬೈಕ್ ಸವಾರ ಜಮೀರ ಮಗದುಮಸಾಬ ಹಂಗರಕಿ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದುಪೊಲೀಸರು ಪ್ರಜಾಕಿರಣ.ಕಾಮ್ ಗೆ […]
Tag: # bike accident
ಬೈಕ್ ಖರೀದಿಸಲು ಹೋದ ಧಾರವಾಡ ಯುವಕ ಭೀಕರ ಅಪಘಾತಕ್ಕೆ ಬಲಿ
ಧಾರವಾಡ Prajakiran.com : ಬೈಕ್ ಖರೀದಿ ಮಾಡಲು ಹೋದ ಯುವಕನೊಬ್ಬ ಭೀಕರ ಅಪಘಾತಕ್ಕೆ ಬಲಿಯಾದ ಘಟನೆ ಭಾನುವಾರ ನಡೆದಿದೆ. ಯಲ್ಲಾಪೂರದ ಬಳಿ ರಸ್ತೆ ಅಪಘಾತದಲ್ಲಿ ಧಾರವಾಡದ ಜಯನಗರದ ಕಿರಣ (35) ಎನ್ನುವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವಕ ಸಾವನ್ನಪ್ಪಿದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ (IBM)ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿರಣ ಹವ್ಯಾಸಿ ಛಾಯಾಗ್ರಾಹಕ ನಾಗಿದ್ದ. ಅಪಘಾತ ಹಿನ್ನೆಲೆಯಲ್ಲಿ ಲಾರಿ ವಶಕ್ಕೆ ಪಡೆದು ಚಾಲಕ ಸಾತಪ್ಪನ್ನು ಪೊಲೀಸರು ಬಂಧಿಸಿದ್ದಾರೆ. […]