ಧಾರವಾಡ prajakiran.com : ಧಾರವಾಡದ ಮುರುಘಾಮಠದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಅವರ ಜನ್ಮದಿನದ ಅಂಗವಾಗಿ ಧಾರವಾಡ ಮುರುಘಾಮಠದಲ್ಲಿ ಸರ್ವ ಸಮಾಜದ ಸ್ವಾಭಿಮಾನಿ ಬಳಗದಿಂದ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ಸಾರುವ ಉದ್ದೇಶದಿಂದ ಜನ್ಮದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ವಿನಯ ಕುಲಕರ್ಣಿ ಸಂಬಂಧಿಯೂ ಆಗಿರುವ ಧಾರವಾಡ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ ಮಾತನಾಡುತ್ತ ಭಾವುಕರಾದರು. ನನ್ನ ಸೋದರನ ಜನ್ಮದಿನ ಆಚರಿಸುತ್ತಿರುವ ನಿಮಗೆಲ್ಲ ಧನ್ಯವಾದ ಎನ್ನುತ್ತ ಕೈ ಮುಗಿದು ವೇದಿಕೆಯಿಂದ ನಿರ್ಗಮಿಸಿದರು. ಈ ಸಮಾರಂಭದಲ್ಲಿ ಡಾ.ರಾಜ್ಕುಮಾರ್ ಗೀತೆ ಹಾಡುವ […]