ರಾಜ್ಯ

ಬಿಸಿಯೂಟ ತಯಾರಕರಿಗೆ ೬ ತಿಂಗಳಿಂದ ದೊರೆಯದ ವೇತನ

ಶಾಲಾ ಮಕ್ಕಳಿಗೆ ಎಣ್ಣೆ, ಹಾಲಿನ ಪುಡಿ ಸಿಕ್ಕಿಲ್ಲ…! ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಕ್ಕಿ, ಬೆಳೆ ವಿತರಣೆ ಮಂಜುನಾಥ ಎಸ್. ರಾಠೋಡ ಗದಗ prajakiran.com : ಕರೋನಾ ವೈರಸ್ ಕೋವಿಡ್–೧೯ ವೈರಸ್ ಸೋಂಕು ತಡೆಗಟ್ಟಲು ಹಾಗೂ ನಿಯಂತ್ರಿಸಲು ಸರ್ಕಾರಿ ಶಾಲೆಗಳು ಬಂದ್ ಆಗಿದ್ದರೂ ಮಕ್ಕಳ ಕಲಿಕೆಗೆ ತೊಂದರೆ ಆಗದಿರಲೆಂದು ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. ಆದರೆ, ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ದೊರೆಯುವ ಆಹಾರ ಪದಾರ್ಥಗಳಲ್ಲಿ ಅಕ್ಕಿ–ಬೆಳೆ ಮಾತ್ರವೇ ನೀಡಲಾಗಿದೆ. ಜಿಲ್ಲೆಯ ಕಿರಿಯ ಪ್ರಾಥಮಿಕ–೨೮೨, ಹಿರಿಯ ಪ್ರಾಥಮಿಕ ೬೪೧, ಪ್ರೌಢಶಾಲೆ ೩೨೩ […]