ರಾಜ್ಯ

ಬಿ.ಎಲ್ ಸಂತೋಷ ನಮ್ಮ ರಾಷ್ಟ್ರೀಯ ನೇತಾರರು ಎಂದ ಸಿ.ಟಿ. ರವಿ

ಬೆಂಗಳೂರು prajakiran.com : ಬಿ.ಎಲ್ ಸಂತೋಷ ಅವರು ನಮ್ಮ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸಮರ್ಥನೆ ಮಾಡಿಕೊಂಡಿದ್ದಾರೆ. ಅವರು ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸಭೆಯ ಎರಡು ಸ್ಥಾನಗಳಿಗೆ ಬಿಜೆಪಿ ಹೈಕಮಾಂಡ್ ತನ್ನ ಹೆಸರನ್ನು ಪ್ರಕಟಿಸಿದೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸೂಚಿಸಿದ ಹೆಸರೇ ಬೇರೆ ಹೈಕಮಾಂಡ್ ಪ್ರಕಟಿಸಿದ ಹೆಸರೇ ಬೇರೆ. ಇದನ್ನು ಎಲ್ಲರು ಒಪ್ಪಿಕೊಳ್ಳಲೇಬೇಕು ಎಂದು ಗುಟುರು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, […]

ರಾಜ್ಯ

ರಾಜ್ಯ ಬಿಜೆಪಿಗೆ ಹೈಕಮಾಂಡ್ ಬಿಗ್ ಶಾಕ್  : ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್

ರಾಜ್ಯದ ಎಲ್ಲ ರಾಜಕೀಯ ಪಾರ್ಟಿಗಳು ತಮ್ಮ ಪಕ್ಷದಿಂದ ರಾಜ್ಯಸಭೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸುತ್ತೋಲೆ ಹೊರಡಿಸಿವೆ. ಅದರಲ್ಲಿ ಕಾಂಗ್ರೆಸ್ಸಿನ ಹಿರಿಯ ವರಿಷ್ಠ, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್. ಡಿ. ದೇವೆಗೌಡರನ್ನು ಆಯ್ಕೆ ಮಾಡಿಲಾಗಿತ್ತು. ಇನ್ನು ಅತೀ ಹೆಚ್ಚು ಸದಸ್ಯಬಲ ಹೊಂದಿರುವ ಪಕ್ಷ ಭಾರತೀಯ ಜನತಾ ಪಾರ್ಟಿಯಲ್ಲಿ ಇರುವ ಎರಡು ಸೀಟಗಳಗೆ ಎಲ್ಲಿಲ್ಲದ ಪೈಪೋಟಿ ಮತ್ತು ಲಾಭಿ ಎರ್ಪಟ್ಟು ರಾಜಕೀಯ ಹೈಡ್ರಾಮಾವೇ ರಾಜ್ಯದಲ್ಲಿ ನಡೆದಿತ್ತು.  ಅದರಲ್ಲೂ ರಾಜ್ಯದ ಎರಡನೇ […]

ಅಂತಾರಾಷ್ಟ್ರೀಯ

ಪ್ರಧಾನಿ ಮೋದಿ ಗುಣಗಾನ ಮಾಡಿದ ಸಿಎಂ ಬಿಎಸ್ ವೈ 

ಬೆಂಗಳೂರು prajakiran.com : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದಲ್ಲಿನ ಭ್ರಷ್ಟಾಚಾರ ಹಾಗೂ ದುರಾಡಳಿತಕ್ಕೆ ಮುಕ್ತಿ ಹಾಕಲು ಅನೇಕ ಕಾರ್ಯಕ್ರಮ ನೀಡಿದ್ದಾರೆ.  ಜಾಗತೀಕ ಮಟ್ಟದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ದೇಶದ ಏಕತೆಗಾಗಿ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ 370 ರದ್ದು, ಒಂದು ದೇಶ ಒಂದು ರೇಶನ್ ಕಾರ್ಡ್, ರಾಮಮಂದಿರ ತೀರ್ಪು, ತ್ರಿವಳಿ ತಲಾಖ್ ರದ್ದು ಸೇರಿ ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮೋದಿಯವರು ಎರಡನೇ ಅವಧಿಯ ಮೊದಲ ಒಂದು […]

ರಾಜ್ಯ

ಸಿಎಂ ಬಿ ಎಸ್ ವೈ ಪುತ್ರ ವಿಜಯೇಂದ್ರ ಉತ್ತರಾಧಿಕಾರಿಯಾಗಲು ಅಪಸ್ವರ….!

ಬೆಂಗಳೂರು prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಉತ್ತರಾಧಿಕಾರಿಯಾಗಲು ಬಿಜೆಪಿಯ ಹಲವು ಶಾಸಕರು ಅಪಸ್ವರ ಎತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಪರಅನೇಕರು ಒಲುವು ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಲ್ಲಿ ಪರ್ಯಾಯ ನಾಯಕತ್ವದ ಹುಡುಕಾಟದಲ್ಲಿ ನಿರತರಾಗಿರುವ ಬಂಡೆದ್ದ ರೆಬಲ್ ಶಾಸಕರು ಮತ್ತೋಮ್ಮೇ ಶೀಘ್ರದಲ್ಲಿಯೇ ಸಭೆ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಯಡಿಯೂರಪ್ಪ ಬದಲಾವಣೆ ಕೂಗು ಬಲಗೊಳ್ಳಲು ಅವರ ಪುತ್ರ ವಿಜಯೇಂದ್ರ ಅವರೇ ಮುಖ್ಯ ಕಾರಣ ಎಂಬ ಮಾತು […]