ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಮುಖಂಡರಿಗೂ ಅದರ ಬಿಸಿ ತಾಕಲು ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿಯ ಮುಖಂಡರು ಆಗಿರುವ ಮಾಜಿ ಮಹಾಪೌರ ಹಾಗೂ ಮಾಜಿಸದಸ್ಯರೊಬ್ಬರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 52 ವರ್ಷದ ಮಾಜಿ ಮೇಯರ್ ಹುಬ್ಬಳ್ಳಿಯ ಸಿಬಿಟಿ ಬಳಿ ನಿವಾಸಿಯಾಗಿರುವ ಅವರು ಕಳೆದ ಬಿಜೆಪಿ ಅವಧಿಯಲ್ಲಿ ಮಹಾಪೌರರಾಗಿದ್ದರು. ಇನ್ನೂ ಎರಡು ದಿನಗಳ ಹಿಂದಷ್ಟೇ ಮಹಾನಗರ ಪಾಲಿಕೆಯ ಬಿಜೆಪಿಯ ಮಾಜಿ ಸದಸ್ಯರೊಬ್ಬರಲ್ಲಿ ಕರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಇಬ್ಬರಿಗೂ ಕೋವಿಡ್ […]
Tag: #bjp leader
ಧಾರವಾಡದ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿಗೆ ವಿಧಾನ ಪರಿಷತ್ ಗೆ ನೇಮಿಸಲು ಒತ್ತಡ
ಧಾರವಾಡ prajakiran.com : ಧಾರವಾಡದ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿಯವರಿಗೆ ವಿಧಾನ ಪರಿಷತ್ ಗೆ ನೇಮಿಸಲು ಬಿಜೆಪಿ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅಲ್ಲದೆ, ಕೆಲವರು ನೇರವಾಗಿ ಭೇಟಿಯಾಗಿ ಒತ್ತಡ ಹಾಕಲು ಆರಂಭಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರವಾಡ ಗ್ರಾಮೀಣ ವಿಧಾನ ಸಭಾಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಶ್ರಮಿಸುತ್ತಿರುವ ಅವರನ್ನು ಜೂನ್ ನಲ್ಲಿ ತೆರವಾಗುವ ಹಲವು ವಿಧಾನ ಪರಿಷತ್ ಸ್ಥಾನಗಳ ಪೈಕಿ ಒಂದನ್ನು ಧಾರವಾಡ ಜಿಲ್ಲೆಗೆ ನೀಡಲೇಬೇಕು ಎಂದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಒತ್ತಡ […]