ರಾಜ್ಯ

ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಶಾಸಕರು ಆತ್ಮೀಯರೇ,  Covid ಪರೀಕ್ಷೆ ಸಮಯದಲ್ಲಿ ನನಗೆ ಸೋಂಕು ದೃಢಪಟ್ಟಿದ್ದು,  ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇದ್ದರು ವೈದ್ಯರ ಸಲಹೆಯಂತೆ ಸೆಲ್ಫ್ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತು ಸಾರ್ವಜನಿಕರು, ಮುಖಂಡರು ಹಾಗೂ  ಕಾರ್ಯಕರ್ತ ಬಂಧುಗಳು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ. ಆದರೆ ಈ ವೇಳೆ ತಮಗೆ ದೂರವಾಣಿ ಸಂಪರ್ಕ […]

ರಾಜ್ಯ

ಧಾರವಾಡದ ಬಿ ಆರ್ ಟಿ ಎಸ್ ಗುತ್ತಿಗೆದಾರ, ಇಂಜಿನಿಯರ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ  

ಧಾರವಾಡ prajakiran.com : ಧಾರವಾಡದ ನವಲೂರು ಬಳಿ ಬಿಆರ್ ಟಿ ಎಸ್ ಬ್ರಿಜ್ ಕುಸಿತ ಕುರಿತು ಸರಕಾರಕ್ಕೆ ಪತ್ರ ಬರೆಯುತ್ತೇನೆ ಎಂದು  ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ಅಪೂರ್ಣಗೊಂಡಿರುವ ಮೇಲ್ ಸೇತುವೆ ಸಿಮೆಂಟ್ ಬ್ಲ್ಯಾಕ್ ಗಳು ಹಾಗೂ ಮಣ್ಣು ಕುಸಿದಿರುವುದು ಸ್ಥಳೀಯರು ಗಮನಕ್ಕೆ ತಂದಿದ್ದಾರೆ. ಇದು ಕುಸಿದು ಬೀಳಬಹುದು ಎಂದು ಗ್ರಾಮಸ್ಥರು ಈ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ನಾನು ಕೂಡ ಈ ಬಗ್ಗೆ ಬಿ ಆರ್ ಟಿ ಎಸ್ ಸಭೆಯಲ್ಲಿ ಗಮನ […]

ರಾಜ್ಯ

ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಆಕಾಂಕ್ಷಿಗಳು ಎಂದ ಧಾರವಾಡ ಶಾಸಕ

ಧಾರವಾಡ prajakiran.com  : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದು, ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಆಕಾಂಕ್ಷಿಗಳೇ. ಎಂಎಲ್ಎ ಆದ ಎಲ್ಲರಿಗೂ ಮುಂದಿನ ಸ್ಥಾನಕ್ಕೆ ಹೋಗುವ ಅಪೇಕ್ಷೆ ಇರುತ್ತದೆ ಎಂದು ತಿಳಿಸಿದರು. ಫಿಲ್ಡ್ ನಲ್ಲಿ ಇರುವವರ ಮನಸ್ಸಿನಲ್ಲಿ ಅವಶ್ಯಕವಾಗಿ ಆ ಆಕಾಂಕ್ಷೆ ಇದ್ದೆ ಇರುತ್ತದೆ.  ನಮ್ಮ ಪಕ್ಷ ಮತ್ತು ನಾಯಕತ್ವ ವಿಶೇಷವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು. ಯಾವ ಸಂದರ್ಭದಲ್ಲಿ ಯಾರಿಗೆ ಅವಕಾಶ ಕೊಡಬೇಕು ಅವರಿಗೆ ಬಿಟ್ಟಿರುವಂತಹುದು ಸಚಿವ ಸ್ಥಾನದ ಬಗ್ಗೆ […]