amit sha and bsy
ಅಂತಾರಾಷ್ಟ್ರೀಯ

ಸಿಎಂ ಸ್ಥಾನದಲ್ಲಿ ಯಡಿಯೂರಪ್ಪ ಬಹಳ ದಿನ ಉಳಿಯಲ್ಲ ಎಂದ ಬಿಜೆಪಿ ಶಾಸಕ

ವಿಜಯಪುರ prajakiran.com : ರಾಜ್ಯದ ಸಿಎಂ ಸ್ಥಾನದಲ್ಲಿ ಬಿ.ಎಸ್. ಯಡಿಯೂರಪ್ಪ ಬಹಳ ದಿನ ಉಳಿಯಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅವರು ಮಂಗಳವಾರ ವಿಜಯಪುರ ನಗರದಲ್ಲಿ ನಡೆದ ಕಾರ್ಯಕ್ರಮ ವೊಂದರಲ್ಲಿ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದರು. ಮೇಲಿನವರಿಗೂ (ರಾಷ್ಟ್ರೀಯ ಬಿಜೆಪಿ ಹೈಕಮಾಂಡ್ ) ಸಾಕಾಗಿ ಹೋಗಿದ್ದಾರೆ. ಹೀಗಾಗಿ ಅವರು ಇನ್ನೂ ಸ್ವಲ್ಪ ದಿನಗಳಲ್ಲಿ ಸಿಎಂ ಕುರ್ಚಿಯಿಂದ ಹೊರಬೀಳಲಿದ್ದಾರೆ ಎಂದು ಬಹಿರಂಗವಾಗಿ ಗುಡುಗಿದ್ದಾರೆ. ಇದು ರಾಜ್ಯದ ಬಿಜೆಪಿ ವಲಯದಲ್ಲಿ […]