ರಾಜ್ಯ

ನಿಗಮ-ಮಂಡಳಿ ಹಂಚಿಕೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಶಾಸಕರ ಅಸಮಾಧಾನ….!

ಬೆಂಗಳೂರು : ರಾಜ್ಯದ ಬಿಜೆಪಿ ಸರಕಾರ ಒಂದು ವರ್ಷ ಯಶಸ್ಸಿನ ಸಂಭ್ರಮದಲ್ಲಿರುವಾಗಲೇ ಸಚಿವ ಸ್ಥಾನದ ಮೇಲೆ ಕಣ್ಣೀಟ್ಟಿದ್ದಅನೇಕರು ತಮಗೆ ಸಚಿವ ಸ್ಥಾನ ಸಿಗದೆ ಕೇವಲ ನಿಗಮ ಮಂಡಳಿಗೆ ತೃಪ್ತಿಪಟ್ಟುಕೊಳ್ಳುವಂತೆ ಮಾಡಿದ ಹಿನ್ನಲೆಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ. ಅದಕ್ಕೆ ಕಾರಣ ನಿನ್ನೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಪ್ರಕಟಿಸಿದ್ದ 20 ಶಾಸಕರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿ. ಮೊದಲು 24 ಶಾಸಕರನ್ನು ನೇಮಿಸಲಾಗಿತ್ತು. ಆನಂತರ ನಾಲ್ವರು ಶಾಸಕರ ಹೆಸರನ್ನು ತಾಂತ್ರಿಕ ಬೆಳವಣಿಗೆಯಿಂದ ಕೈ ಬಿಡಲಾಗಿತ್ತು. ಹೀಗಾಗಿ ಆರು ಬಾರಿ, […]

ರಾಜ್ಯ

ಬೈಲಹೊಂಗಲ ಶಾಸಕರಿಗೂ ಕರೋನಾ ಪಾಸಿಟಿವ್….!

ಬೈಲಹೊಂಗಲ prajakiran,com : ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಕೂಡ ಮಹಾಮಾರಿ ಕರೋನಾ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಈ ನಡುವೆ ಬಿಜೆಪಿಯ ಬೈಲಹೊಂಗಲ ಶಾಸಕರಿಗೆ ಕರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಇದರಿಂದಾಗಿ ಅವರ ಜೊತೆ ಸಭೆ ನಡೆಸಿದ ಉಪವಿಭಾಗಾಧಿಕಾರಿ, ತಹಸೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಹೋಂ ಕ್ವಾರಂಟೈನ್ ಆಗಿದ್ದಾರೆ. ಕಳೆದ ಎರಡು ದಿನಗಳಿಂದ ಬೈಲ್ ಹೊಂಗಲ ಲಾಕ್ ಡೌನ್ ಹಿನ್ನಲೆಯಲ್ಲಿ ಸತತವಾಗಿ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಶಾಸಕರಿಗೆ […]

ರಾಜ್ಯ

ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ, ಪತ್ನಿ, ಪುತ್ರನಿಗೂ ಸೋಂಕು…!

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ರಾಜ್ಯದಲ್ಲಿ ಈವರೆಗೆ ಐವರು ಶಾಸಕರು ಹಾಗೂ ಒಬ್ಬ ಸಂಸದರಿಗೆ ವಕ್ಕರಿಸಿರುವ ಕರೋನಾ ಇದೀಗ ಆರನೇ ಶಾಸಕರಿಗೆ ಕರೋನಾ ಹರಡಿರುವುದು ದೃಢಪಟ್ಟಿದೆ. ಕಲಬುರಗಿ ಜಿಲ್ಲೆಯ ಸೇಡಂ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರಅವರಿಗೆ ಕರೋನಾ ವ್ಯಾಪಿಸಿದೆ. ಮೂರು ದಿನಗಳ ಹಿಂದೆಯಷ್ಟೇ ಅವರ ಆಪ್ತ ಕಾರ್ಯದರ್ಶಿಗೂ ಕರೋನಾ ಹಬ್ಬಿತ್ತು. ಅವರಿಗೆ ಕರೋನಾ ಬಂದ ಬೆನ್ನಲ್ಲೇ ಶಾಸಕರು ತಮ್ಮ ಗಂಟಲು ದ್ರವ ಮಾದರಿಯನ್ನು […]

ಅಪರಾಧ

ಬಿಜೆಪಿ ಶಾಸಕ ರಾಜುಗೌಡ ಆಪ್ತನ ಮೇಲೆ ಹಾಡಹಗಲೇ ಮಾರಕಾಸ್ತ್ರಗಳಿಂದ ದಾಳಿ

ಯಾದಗಿರಿ prajakiran.com : ಹಾಡಹಗಲೇ ಜಿಲ್ಲಾ ಪಂಚಾಯತ ವಿಪಕ್ಷ ನಾಯಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಯಾದಗಿರಿಯಲ್ಲಿ ನಡೆದಿದೆ. ನಗರದ ಎಸ್.ಪಿ. ಕಚೇರಿ ಸಮೀಪ ಚಿತ್ತಾಪುರ ರಸ್ತೆಯಲ್ಲಿ ಈ ರ್ದುಘಟನೆ ನಡೆದಿದ್ದು, ಸುರಪುರ ತಾಲೂಕಿನ ಕರ್ನಾಳ ಗ್ರಾಮದ ಬಿಜೆಪಿ ಮುಖಂಡ, ಜಿಪಂ  ಸದಸ್ಯ ಹಾಗೂ  ಶಾಸಕ ರಾಜುಗೌಡ  ಆಪ್ತನಾಗಿದ್ದ ಮರಿಲಿಂಗಪ್ಪ ಕರ್ನಾಳ ಎಂಬುವರೇ ಹಲ್ಲೆಗೊಳಗಾಗಿದ್ದಾರೆ. ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಲ್ಲಲು ಯತ್ನಿಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚೀರಾಡುತ್ತಾ ಸಾರ್ವಜನಿಕರೆಡೆಗೆ ಓಡುತ್ತಿದ್ದಂತೆ […]