ಬೆಂಗಳೂರು prajakiran.com : ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್ ಡೌನ್ ನ ಹೊಡೆತದಿಂದ ಚೇತರಿಸಿಕೊಳ್ಳುವ ಮುನ್ನವೇ ಮಳೆರಾಯನ ರೌದ್ರನರ್ತನ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳಲ್ಲಿ ಜನಜೀವನವನ್ನ ಮೂರಾಬಟ್ಟೆ ಮಾಡಿದೆ. ಆದರೂ ಈ ಮತಿಗೆಟ್ಟ, ದುರಹಂಕಾರಿ ಬಿಜೆಪಿ ಸರ್ಕಾರಕ್ಕೆ ನಿದ್ದೆಯಿಂದ ಎಚ್ಚರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಆರೋಪಿಸಿದ್ದಾರೆ. ಪ್ರವಾಹದಿಂದಾಗಿ ಅನೇಕರು ಮನೆಗಳನ್ನು ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಅಗತ್ಯ ಮೂಲ ಸೌಕರ್ಯಗಳ ಮರುಸ್ಥಾಪನೆಗಾಗಿ, ಪ್ರವಾಹ ಪೀಡಿತ […]
Tag: bjp neglect
ರಾಜ್ಯದ ಬಿಜೆಪಿ ಸರ್ಕಾರ 33 ಪರ್ಸೆಂಟೇಜ್ ಸರ್ಕಾರ ಎಂದ ಹೊರಟ್ಟಿ
ಧಾರವಾಡ prajakiran.com : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ರಾಜ್ಯದ ಬಿಜೆಪಿ ಸರಕಾರದ ಆಡಳಿತ ವೈಫಲ್ಯ ವಿರೋಧಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲೆಯ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಸಚಿವ ಬಸವರಾಜ ಹೊರಟ್ಟಿ, ಬಿಜೆಪಿ ಸರ್ಕಾರದ ಮಾನ ಹರಾಜು ಹಾಕಿದರು. ಮಾತಿನುದ್ದಕ್ಕು ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು. ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ರಬ್ಬರಸ್ಟ್ಯಾಂಪ್ ಮತ್ತು ಹೆಬ್ಬಟ್ಟು ರಾಜ್ಯಪಾಲ ಎಂದು ಜರಿದರು. ಸರ್ಕಾರ […]