ರಾಜ್ಯ

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು prajakiran.com : ಹೊಲದಲ್ಲಿ ಇರಬೇಕಾದ ರೈತ ಬೀದಿಗಿಳಿದು ತನ್ನ ಹಕ್ಕಿಗಾಗಿ ಧ್ವನಿ ಎತ್ತಿದ್ದು, ಆಳುವ ಸರ್ಕಾರಗಳ ಕಾರ್ಯವೈಖರಿ, ರೈತ ವಿರೋಧಿ ನಿಲುವನ್ನು ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ. ರೈತರನ್ನು ಈ ದೇಶದ ಕೇವಲ ಉತ್ಪಾದಕರೆಂದು ಮಾತ್ರ ಪರಿಗಣಿಸಿ, ಬೆಲೆ ನಿಗದಿ ಮಾಡುತ್ತಾರೇ ಹೊರತು ಆತನೂ ಈ ದೇಶದ ಬಳಕೆದಾರ ಅನ್ನಾದಾತ. ದೇಶದ ಬೆನ್ನೆಲುಬು, ರೈತರಿಗೆ ಸಂಕಷ್ಟ ಎದುರಾದರೆ ಅದು ದೇಶಕ್ಕೆ ಎದುರಾಗುವ ಸಂಕಷ್ಟ ರೈತ ರಾಜಕಾರಣದ ವಿಷಯ ವಸ್ತುವಲ್ಲ. ದೇಶದ ನಾಗರಿಕರ ಜೀವನಾಡಿ. […]

ರಾಜ್ಯ

ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ , ಬಂಧನ ಬಿಡುಗಡೆ  

ಧಾರವಾಡ Prajakiran.com : ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಅವಳಿ ನಗರ ನಡುವಿನ ರಾಯಪೂರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಬಿ.ಜೆ.ಪಿ ನೇತೃತ್ವದ ಕೇಂದ್ರ-ರಾಜ್ಯ ಸರ್ಕಾರಗಳು ಮಂಡಿಸಿರುವ ರೈತರ ವಿರೋಧಿ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಮೂಲಕ ರೈತರು-ಕಾರ್ಮಿಕರಿಗೆ ಮಾರಕವಾಗಿಸಿದೆ. ಭೂ ಸುಧಾರಣೆ ಕಾಯ್ದೆತಿದ್ದುಪಡಿ, ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ, ವಿದ್ಯುಚ್ಛಕ್ತಿ ಕಾಯ್ದೆಯ ತಿದ್ದುಪಡಿಗಳನ್ನು ಯಾವುದೇ ಚರ್ಚೆ ಇಲ್ಲದೇ ಜಾರಿಗೊಳಿಸುತ್ತಿವೆ. ರೈತರಿಗೆ ಮಾರಕವಾಗುವ ಈ ಮೂರೂ  ಮಸೂದೆಗಳನ್ನು ಚರ್ಚೆಗೆ ಅವಕಾಶ […]

ರಾಜ್ಯ

ಬಿಜೆಪಿ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಿದ ಕಾಂಗ್ರೆಸ್

ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಹೆಸರಿನಲ್ಲಿ‌ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್  #LekkaKodi ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೊ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ‌ ವಿನಂತಿ ಮಾಡಿದ್ದಾರೆ. #LekkaKodi ರಾಜ್ಯ ಸರಕಾರ ಕೋವಿಡ್ ಸೋಂಕಿತರ ಆರೈಕೆಗೆ ಈವರೆಗೆ ಎಷ್ಟು ಖರ್ಚು ಮಾಡಿದೆ ಕೇಂದ್ರ ಸರಕಾರ  […]

ರಾಜ್ಯ

ರಾಜ್ಯ ಬಿಜೆಪಿಗೆ ಹೈಕಮಾಂಡ್ ಬಿಗ್ ಶಾಕ್  : ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್

ರಾಜ್ಯದ ಎಲ್ಲ ರಾಜಕೀಯ ಪಾರ್ಟಿಗಳು ತಮ್ಮ ಪಕ್ಷದಿಂದ ರಾಜ್ಯಸಭೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸುತ್ತೋಲೆ ಹೊರಡಿಸಿವೆ. ಅದರಲ್ಲಿ ಕಾಂಗ್ರೆಸ್ಸಿನ ಹಿರಿಯ ವರಿಷ್ಠ, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್. ಡಿ. ದೇವೆಗೌಡರನ್ನು ಆಯ್ಕೆ ಮಾಡಿಲಾಗಿತ್ತು. ಇನ್ನು ಅತೀ ಹೆಚ್ಚು ಸದಸ್ಯಬಲ ಹೊಂದಿರುವ ಪಕ್ಷ ಭಾರತೀಯ ಜನತಾ ಪಾರ್ಟಿಯಲ್ಲಿ ಇರುವ ಎರಡು ಸೀಟಗಳಗೆ ಎಲ್ಲಿಲ್ಲದ ಪೈಪೋಟಿ ಮತ್ತು ಲಾಭಿ ಎರ್ಪಟ್ಟು ರಾಜಕೀಯ ಹೈಡ್ರಾಮಾವೇ ರಾಜ್ಯದಲ್ಲಿ ನಡೆದಿತ್ತು.  ಅದರಲ್ಲೂ ರಾಜ್ಯದ ಎರಡನೇ […]