ರಾಜ್ಯ

ಸೆ. 25ರ ಬದಲಿಗೆ ಸೆ. 28ರಂದು ಕರ್ನಾಟಕ ಬಂದ್

ಸೆ. 25ರಂದು ಕೇವಲ ಪ್ರತಿಭಟನೆ, ರಸ್ತೆ ತಡೆ, ಜೈಲ್ ಭರೋ ಚಳುವಳಿ ಬೆಂಗಳೂರು prajakiran.com : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಕೇಂದ್ರ ಹಾಗೂ ರಾಜ್ಯದ ಜನ ವಿರೋಧಿ ನೀತಿ ಖಂಡಿಸಿ ಕರೆ ನೀಡಲಾಗಿದ್ದ ಸೆ. 25ರ ಬಂದ್ ಬದಲಿಗೆ 28ರಂದು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ರಾಜ್ಯದಲ್ಲಿ ದಲಿತ, ರೈತ, ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ 32 ಸಂಘಟನೆಗಳು […]

ರಾಜ್ಯ

ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದ ಬಿ ಎಸ್ ವೈ

ಬೆಂಗಳೂರು prajakiran.com : ಆತಂಕ, ಅಳಲಿನಲ್ಲಿಯೇ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಆ  ಮೂಲಕ ಪಕ್ಷದಲ್ಲಿನ ಯಡಿಯೂರಪ್ಪ ವಿರೋಧಿ ಗುಂಪು, ಹಿತಶತ್ರುಗಳ ವಿರುದ್ದ ಗೆಲುವು ಸಾಧಿಸಿ ಮರಳುವಾಗ ಎದೆ ಉಬ್ಬಿಸಿ ಹೊರ ಬಂದ್ದಿದ್ದಾರೆ. ಕೆಲವರು ಅವರ ನಾಯಕತ್ವ ವಿರೋಧ, ವಯಸ್ಸಿನ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರೆಸುವುದು ಕಷ್ಟ ಸಾಧ್ಯ  ಎಂದೆ ಬಿಂಬಿಸಲಾಗಿತ್ತು. ಆದರೆ ಈ ಬಗೆ ಬಿ ಎಸ್ ವೈ […]

ರಾಜ್ಯ

ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳು, ಅವರ ಮಕ್ಕಳೂ ಇರಬಹುದು

ಧಾರವಾಡ prajakiran.com : ಡ್ರಗ್ಸ್ ಪ್ರಕರಣದಲ್ಲಿ ಈಗ ಕೇವಲ ಇಬ್ಬರು ನಟಿಯರು ಮಾತ್ರ ಸಿಕ್ಕಿ ಹಾಕಿಕೊಂಡಿದ್ದಾರೆ. ಅದರಲ್ಲಿ ರಾಜಕಾರಣಿಗಳು, ಅವರ ಮಕ್ಕಳೂ ಭಾಗಿಯಾಗಿರಬಹುದು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.  ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಡ್ರಗ್ಸ್ ಎನ್ನುವ ಪಿಡುಗಿಗೆ ಯುವ ಜನ ಅಂಟಿಕೊಂಡಿದೆ. ಇದನ್ನು ಬೇರು ಸಮೇತ ಕಿತ್ತೊಗೆಯಬೇಕಾಗಿದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ವ್ಯವಹಾರ. ಇದರ ಮೂಲ ಪತ್ತೆ ಮಾಡಬೇಕು. […]

ಜಿಲ್ಲೆ

ಶಾಸಕ ಅರವಿಂದ ಬೆಲ್ಲದ ಭರವಸೆ : ಕವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಕ್ಕೆ

ಧಾರವಾಡ prajakiran.com : ಕರ್ನಾಟಕ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ಹಾಗೂ ಸ್ಕಾಲರ್ ಶಿಪ್ ವಿತರಣೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಶಾಸಕರಾದ  ಅರವಿಂದ  ಬೆಲ್ಲದ, ಪ್ರಸಾದ್  ಅಬ್ಬಯ್ಯ ಭರವಸೆ  ಮೇರೆಗೆ  ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ಗಳ ಮನ ಗೆದ್ದಬೆಲ್ಲದ : ಧಾರವಾಡದ  ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಆಗಮಿಸಿದ ಶಾಸಕ ಬೆಲ್ಲದ, ವಿಶ್ವ ವಿದ್ಯಾಲಯದ  ಕುಲಪತಿ ಹಾಗೂ  ಸಮಾಜಕಲ್ಯಾಣ ಅಧಿಕಾರಿಗಳ ಜೊತೆಗೆ  ಮಾತನಾಡಿದರು. ಬಳಿಕ ಪ್ರತಿಭಟನೆ ನಿರತ ವಿಧ್ಯಾರ್ಥಿಗಳ ಸಂಗಡ […]

pu college
ರಾಜ್ಯ

ಖಾಸಗಿ ಶಾಲೆಗಳ ಶಿಕ್ಷಕರ ನೆರವಿಗೆ ಧಾವಿಸದ ಸರಕಾರ

ಧಾರವಾಡ prajakiran.com : ರಾಜ್ಯ ಸರಕಾರ ಖಾಸಗಿ ಶಾಲೆಗಳ ಸಾವಿರಾರು ಶಿಕ್ಷಕರ ನೆರವಿಗೆ ಧಾವಿಸದಿರುವುದು ಖೇದಕರ ಸಂಗತಿ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಹೇಳಿದ್ದಾರೆ. ರಾಜ್ಯದಲ್ಲಿ ೨೦ ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ಕಾಲೇಜುಗಳಿವೆ. ಇದರಲ್ಲಿ ೫೦ ಸಾವಿರಕ್ಕೂ ಹೆಚ್ಚು ಶಿಕ್ಷಕ- ಉಪನ್ಯಾಸಕರಿದ್ದಾರೆ. ಇವರು ಕಳೆದ ೫-೬ ತಿಂಗಳಿನಿಂದ ಸಂಬಳವಿಲ್ಲದೇ ಸಂಕಷ್ಟದಲ್ಲಿದ್ದಾರೆ. ಕೆಲವು ಶಿಕ್ಷಕರು ಸಂಬಳ ಇಲ್ಲದ ಪರಿಣಾಮ ಜೀವನ ನಿರ್ವಹಣೆಗೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಸ್ಥಾಪಿಸಿದರೆ ಬಿಜೆಪಿ ಪಕ್ಷದ ಕೆಲವರು […]

ಅಂತಾರಾಷ್ಟ್ರೀಯ

ಲಾಕ್ ಡೌನ್ ನಡುವೆ 45ನೇ ಬಾರಿ ಬೆಲೆ ಹೆಚ್ಚಳ ಬಿಸಿ

ನವದೆಹಲಿ prajakiran.com : ದೇಶದೆಲ್ಲಡೆ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕು ಹರಡುತ್ತಿರುವುದರಿಂದ ನಿರುದ್ಯೋಗ, ಸಾವು ನೋವು ಸಂಭವಿಸುತ್ತಲೇ ಇವೆ. ಈ ನಡುವೆ ಜನರಿಗೆ ಬೆಲೆ ಹೆಚ್ಚಳದ ಬಿಸಿ ತಾಗುತ್ತಲೇ ಇದೆ. ಈ ಕುರಿತು ಖಾರವಾಗಿಯೇ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರದ ವಿರುದ್ದ ಟ್ವೀಟ್ ವಾರ್ ಶುರು ಮಾಡಿದೆ.  ಲಾಕ್ ಡೌನ್, ಉದ್ಯೋಗ ನಷ್ಟದಿಂದಾಗಿ ದೇಶದ ಜನ ತತ್ತರಿಸಿದ್ದರೆ @narendramodi ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜೂನ್ ನಲ್ಲಿ ನಿರಂತರ […]

ರಾಜ್ಯ

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಗೋಕಾಕ ಸಮನ್ಸಗೆ ಹೈಕೋರ್ಟ್ ತಡೆ

ಧಾರವಾಡ prajakiran.com : ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗೋಕಾಕ ಜೆಎಂಎಫ್‌ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಇಲ್ಲಿನ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆ ಮುಂದೂಡಿದೆ. ಕಳೆದ ನವೆಂಬರ್‌ನಲ್ಲಿ ನಡೆದ ಗೋಕಾಕ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಯಾಗಿದೆ ಎಂದು ಯಡಿಯೂರಪ್ಪ ಅವರ ವಿರುದ್ಧ ೨೦೧೯ರ ನವೆಂಬರ್ ೨೬ ರಂದು […]

ರಾಜ್ಯ

ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಬಂಡೆಪ್ಪ ಖಾಶೆಂಪುರ್ ಕಿಡಿ

ಬೀದರ prajakiran.com : ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವ ಕರ್ನಾಟಕ ಭೂ – ಸುಧಾರಣೆ ಕಾಯ್ದೆ – 1961, ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ – 1966, ಕೈಗಾರಿಕಾ ವ್ಯಾಜ್ಯ ಕಾಯ್ದೆ – 1947, ಕಾರ್ಖಾನೆ ಕಾಯ್ದೆ – 1947 ಗಳ ವಿರುದ್ಧ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಗುಡುಗಿದರು. ನಗರದ ಜೆಡಿಎಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿಗಳ […]

ರಾಜ್ಯ

ಸೆ. 12ರ ನಂತರ ಪ್ರಧಾನಿ ಭೇಟಿ ಇಂಗಿತ ವ್ಯಕ್ತಪಡಿಸಿದ ಸಿಎಂ

ಬಾಗಲಕೋಟೆ prajakiran.com : ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಹಾಗೂ ಹಾನಿ ಕುರಿತು ಸೆ. 12ರ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೇಟಿಯಾಗಿ ಮಾತುಕತೆ ನಡೆಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಮಂಗಳವಾರ ಆಲಮಟ್ಟಿಯಲ್ಲಿ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯಕ್ಕೆ ಬಾಗಿನಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಕೇಂದ್ರ ನೀರಾವರಿ ಸಚಿವರನ್ನು ಕೂಡ ಭೇಟಿ ಮಾಡಲಾಗುವುದು. ಆಲಮಟ್ಟಿ ಯೋಜನೆಗೆ ನೆರವು ಕೋರಲಾಗುವುದು ಎಂದರು. ಸದ್ಯಕ್ಕೆ ರಾಜ್ಯದ ಹಣಕಾಸು ಸ್ಥಿತಿ ಗತಿ ಚೆನ್ನಾಗಿಲ್ಲ. ಹೀಗಾಗಿ […]

ಅಂತಾರಾಷ್ಟ್ರೀಯ

ತಮಿಳುನಾಡಿನಲ್ಲಿ ಅಣ್ಣಾಮಲೈ ರಾಜಕೀಯ ಸಂಚಲನ…!

ನವದೆಹಲಿ prajakiran.com : ಕರ್ನಾಟಕದ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿರುವುದು ರಾಜಕೀಯ ಸಂಚಲನ ಸೃಷ್ಟಿಸಿದೆ. ಬಿಜೆಪಿ ಸೇರಲು ಪ್ರಮುಖ ಕಾರಣ ಪಕ್ಷ ಸಾಮಾನ್ಯ ಜನರೊಂದಿಗೆ ನಿಲ್ಲುತ್ತದೆ ಎಂಬ ವಿಶ್ವಾಸವಿದೆ. ಜೊತೆಗೆ ದೇಶದಲ್ಲಿ ಹೊಸ ಬದಲಾವಣೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಮೆಚ್ಚಿ ಸೇರ್ಪಡೆಗೊಂಡಿದ್ದೇನೆ. ಅಲ್ಲದೆ, ರಾಜಕೀಯದಲ್ಲಿ ಯುವಕರಅವಶ್ಯಕತೆ ಇದೆ ಎಂಬುದನ್ನು ಮನಗಂಡು ಸೇರಿದ್ದೇನೆ ಎಂದರು. ಪೊಲೀಸ್ ಕಾರ್ಯವೈಖರಿ ಬೇರೆ, ನೀತಿ ನಿಯಮಗಳ ವಿಷಯ ಬಂದಾಗ ರಾಜಕೀಯ ಸೇರುವುದು ಅನಿವಾರ್ಯ ವಾಗಿತ್ತು.  ಸಾಮಾಜಿಕ ವ್ಯವಸ್ಥೆ […]