ರಾಜ್ಯ

ಯಾದಗಿರಿ ಜಿಲ್ಲಾ ಪಂಚಾಯತ್ : ಕಾಂಗ್ರೆಸನ ಬಂಡಾಯ ಅಭ್ಯರ್ಥಿ ಗೆ ಬಿಜೆಪಿಯ10 ಸದಸ್ಯರ ಬೆಂಬಲ….!

ಯಾದಗಿರಿ prajakiran.com : ಕಳೆದ ದಿನಗಳ ಹಿಂದೆ ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವು ತೆರವಾದ ಹಿನ್ನೆಲೆಯಲ್ಲಿ ನಡೆದ ಜುಲೈ 10 ರಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಕರೋನ ವೈರಸ್ ನಿಂದ ಸ್ವಲ್ಪ ತಡೆ : ಯಾದಗಿರಿ ಜಿಲ್ಲಾಡಳಿತದ ಸಿಬ್ಬಂದಿಗಳಿಗೆ ಕರೋನಾವೈರಸ್  ಬಂದಿರುವ ಹಿನ್ನೆಲೆ ಜಿಲ್ಲಾಡಳಿತದ ಭವನಕ್ಕೆ ಸಂಪೂರ್ಣ ಸ್ಯಾನಿಟೇಜಿಂಗ್ ಸಿಂಪರಣೆ ಮಾಡಲಾಗುತ್ತಿತ್ತು. ಹೀಗಾಗಿ ಬೆಳಿಗ್ಗೆ ಪ್ರಾರಂಭವಾಗಬೇಕಿದ್ದ  ಜಿಲ್ಲಾ ಪಂಚಾಯತ್ ಅಧ್ಯಕ್ಷರ  ಚುನಾವಣೆ    ಮಧ್ಯಾಹ್ನ ಪ್ರಾರಂಭವಾಯಿತು. ಮಧ್ಯಾಹ್ನ 3 ಗಂಟೆಗೆ 22 ಜಿಲ್ಲಾ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮಾಜಿ ಸದಸ್ಯನಿಗೂ ಕರೊನಾ….!

ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಮುಖಂಡರಿಗೂ ಅದರ ಬಿಸಿ ತಾಕಲು ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿಯ ಮುಖಂಡರು ಆಗಿರುವ ಮಾಜಿ ಮಹಾಪೌರ ಹಾಗೂ ಮಾಜಿಸದಸ್ಯರೊಬ್ಬರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 52 ವರ್ಷದ ಮಾಜಿ ಮೇಯರ್ ಹುಬ್ಬಳ್ಳಿಯ ಸಿಬಿಟಿ ಬಳಿ ನಿವಾಸಿಯಾಗಿರುವ ಅವರು ಕಳೆದ ಬಿಜೆಪಿ ಅವಧಿಯಲ್ಲಿ ಮಹಾಪೌರರಾಗಿದ್ದರು. ಇನ್ನೂ ಎರಡು ದಿನಗಳ ಹಿಂದಷ್ಟೇ ಮಹಾನಗರ ಪಾಲಿಕೆಯ ಬಿಜೆಪಿಯ ಮಾಜಿ ಸದಸ್ಯರೊಬ್ಬರಲ್ಲಿ ಕರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಇಬ್ಬರಿಗೂ ಕೋವಿಡ್ […]

ರಾಜ್ಯ

ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ಲಾಠಿ ರುಚಿ

ವಿಜಯಪುರ prajakiran.com : ಬಹು ಚರ್ಚಿತವಾಗಿರುವ ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ಸದಸ್ಯರನ್ನು ಸೆಳೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯ ಕರ್ತರು ಜಿಪಂ ಮುಖ್ಯದ್ವಾರ ಬಳಿ ನಡೆಸಿದ ಪ್ರತಿಭಟನೆ ವೇಳೆ ಜನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಜಿ.ಪಂ 42 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ಪಡೆಯಲು 22ಸ್ಥಾನದ ಅವಶ್ಯಕಕತೆ ಇದೆ. ಬಿಜೆಪಿ-20 ಕಾಂಗ್ರೆಸ್-18, ಜೆಡಿಎಸ್ 3 ಹಾಗೂ ಪಕ್ಷೇತರ ಒಬ್ಬ ಸದಸ್ಯನಿದ್ದಾನೆ. ಮಂಗಳವಾರ ಅಧ್ಯಕ್ಷ ಸ್ಥಾನದ […]

ಅಂತಾರಾಷ್ಟ್ರೀಯ

ನವೆಂಬರ್ ವರೆಗೆ ದೇಶದ 80 ಕೋಟಿ ಜನರಿಗೆ ಉಚಿತ ಅಕ್ಕಿ, ಬೆಳೆ ವಿತರಣೆ ಎಂದ ನಮೋ

ನವದೆಹಲಿ prajakiran.com : ಕರೋನಾ ಅನ್ ಲಾಕ್ 2 ಆರಂಭವಾದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಅಭಯ ನೀಡಿದ್ದಾರೆ. ಅದರಲ್ಲೂ ಬಡವರ ಮನೆಯಲ್ಲಿ ಒಲೆ ಹತ್ತದ ಪರಿಸ್ಥಿತಿ ನಿರ್ಮಾಣವಾಗಬಾರದು. ಯಾರೊಬ್ಬರನ್ನು ಉಪವಾಸ ಮಲಗಬಾರದು. ಈನಿಟ್ಟಿನಲ್ಲಿ ಎಲ್ಲರೂ ಸೇರಿ ಹೋರಾಟ ಮಾಡಬೇಕಾದಅವಶ್ಯಕತೆಯಿದೆ ಎಂದರು.  ಈಗಾಗಲೇ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ದೇಶದ 20 ಲಕ್ಷ ಜನರ ಜನಧನ ಖಾತೆಗೆ, 9 ಕೋಟಿಗೂ ಅಧಿಕ ಕೃಷಿಕರ ಖಾತೆಗೆ ನೇರವಾಗಿ 1800 ಕೋಟಿ ಹಣ ಸಂದಾಯ […]

ಅಂತಾರಾಷ್ಟ್ರೀಯ

ಸೋನಿಯಾ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಂದ ಹತ್ತು ಪ್ರಶ್ನೆ

ನವದೆಹಲಿ prajakiran.com : ಚೀನಾ ಮತ್ತು ಭಾರತದ ನಡುವೆ ಸಂಬಂಧ ಹದಗೆಡುತ್ತಿರುವ ಬೆನ್ನಹಿಂದೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಾಕ್ಸಮರ ತಾರರಕ್ಕೆ ಏರಿದೆ. ಅದರಲ್ಲೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ನಾಯಕರು ಮುಗಿಬಿದಿದ್ದಾರೆ. ಅದರಲ್ಲೂ ಸೋನಿಯಾ ಗಾಂಧಿ ನೇತೃತ್ವದ ರಾಜೀವ್ ಗಾಂಧಿ ಫೌಂಡೇಶನ್ ಚೀನಾದಿಂದ ದೇಣಿಗೆ ಹಣ ಸ್ವಿಕರಿಸಿದ್ದು ಏಕೆ, ವೈಯಕ್ತಿಕ ಟ್ರಸ್ಟ್ ಗೆ ಹಣ ಪಡೆದು ರಾಷ್ಟ್ರದ ಹಿತಾಸಕ್ತಿ ಬಲಿಕೊಟ್ಟಿದ್ದು ಏಕೆ ಎಂದು ಸವಾಲು ಹಾಕಿದೆ. […]

ರಾಜ್ಯ

ಬಿ.ಎಲ್ ಸಂತೋಷ ನಮ್ಮ ರಾಷ್ಟ್ರೀಯ ನೇತಾರರು ಎಂದ ಸಿ.ಟಿ. ರವಿ

ಬೆಂಗಳೂರು prajakiran.com : ಬಿ.ಎಲ್ ಸಂತೋಷ ಅವರು ನಮ್ಮ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸಮರ್ಥನೆ ಮಾಡಿಕೊಂಡಿದ್ದಾರೆ. ಅವರು ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸಭೆಯ ಎರಡು ಸ್ಥಾನಗಳಿಗೆ ಬಿಜೆಪಿ ಹೈಕಮಾಂಡ್ ತನ್ನ ಹೆಸರನ್ನು ಪ್ರಕಟಿಸಿದೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸೂಚಿಸಿದ ಹೆಸರೇ ಬೇರೆ ಹೈಕಮಾಂಡ್ ಪ್ರಕಟಿಸಿದ ಹೆಸರೇ ಬೇರೆ. ಇದನ್ನು ಎಲ್ಲರು ಒಪ್ಪಿಕೊಳ್ಳಲೇಬೇಕು ಎಂದು ಗುಟುರು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, […]

ರಾಜ್ಯ

ರಾಜ್ಯ ಬಿಜೆಪಿಗೆ ಹೈಕಮಾಂಡ್ ಬಿಗ್ ಶಾಕ್  : ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್

ರಾಜ್ಯದ ಎಲ್ಲ ರಾಜಕೀಯ ಪಾರ್ಟಿಗಳು ತಮ್ಮ ಪಕ್ಷದಿಂದ ರಾಜ್ಯಸಭೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸುತ್ತೋಲೆ ಹೊರಡಿಸಿವೆ. ಅದರಲ್ಲಿ ಕಾಂಗ್ರೆಸ್ಸಿನ ಹಿರಿಯ ವರಿಷ್ಠ, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್. ಡಿ. ದೇವೆಗೌಡರನ್ನು ಆಯ್ಕೆ ಮಾಡಿಲಾಗಿತ್ತು. ಇನ್ನು ಅತೀ ಹೆಚ್ಚು ಸದಸ್ಯಬಲ ಹೊಂದಿರುವ ಪಕ್ಷ ಭಾರತೀಯ ಜನತಾ ಪಾರ್ಟಿಯಲ್ಲಿ ಇರುವ ಎರಡು ಸೀಟಗಳಗೆ ಎಲ್ಲಿಲ್ಲದ ಪೈಪೋಟಿ ಮತ್ತು ಲಾಭಿ ಎರ್ಪಟ್ಟು ರಾಜಕೀಯ ಹೈಡ್ರಾಮಾವೇ ರಾಜ್ಯದಲ್ಲಿ ನಡೆದಿತ್ತು.  ಅದರಲ್ಲೂ ರಾಜ್ಯದ ಎರಡನೇ […]

ರಾಜ್ಯ

ಬಿಜೆಪಿಯಲ್ಲಿಅಸಮಾಧಾನವಿರುವುದು ಸತ್ಯ ಎಂದ ಸಚಿವ ಈಶ್ವರಪ್ಪ

ಕಲಬುರಗಿ prajakiran.com : ರಾಜ್ಯದ ಬಿಜೆಪಿ ಸರಕಾರದಲ್ಲಿ ಕೆಲ ಶಾಸಕರಿಗೆ ಸಚಿವ ಸ್ಥಾನ ಸಿಗದಿರುವ ಕುರಿತು ಅಸಮಾಧಾನವಿರುವುದು ಸತ್ಯ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಕಲಬರುಗಿ ಜಿಲ್ಲೆಯ ಹೊನ್ನಕಿರಣಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ಪ್ರತಿಕ್ರಿಯೆ ನೀಡಿದರು. ನಮ್ಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರು ಇಬ್ಬರು ಸಮರ್ಥರಿದ್ದಾರೆ. ಅದನ್ನು ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆಎಂದು ಹೇಳಿದರು. ಕೆಲಸಚಿವರುಈ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ಆದರೆ ಈಶ್ವರಪ್ಪಅದನ್ನು ಒಪ್ಪಿಕೊಂಡಿದ್ದು, ನಮ್ಮಲ್ಲಿ ಅಸಮಾಧಾನ ಇಲ್ಲ ಎಂಬ ಸಚಿವರ […]

ರಾಜ್ಯ

ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ ಇಲ್ಲ ಎಂದ ಕೋರೆ

ಬೆಳಗಾವಿ prajakiran.com : ಯಾವುದೇ ಚುನಾವಣೆ ನಡೆದರೂ ದೊಡ್ಡ ಪಕ್ಷದಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳಿರುವುದು ಸಹಜ. ಟಿಕೆಟ್ ಕೇಳುವುದು ತಪ್ಪಲ್ಲ, ಅಷ್ಟಕ್ಕೂ ಇನ್ನೂ ರಾಜ್ಯ ಸಭೆ ಚುನಾವಣೆಗೆ ನೋಟಿಫಿಕೇಶನ್ ಕೂಡ ಜಾರಿಗೊಂಡಿಲ್ಲ ಎಂದು ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಹೇಳಿಕೆ ನೀಡಿದರು. ಟಿಕೆಟ್ ವಿಷಯದಲ್ಲಿ ಪಕ್ಷ ಮುಕ್ತವಾಗಿ ನಿರ್ಣಯ ಕೈಗೊಳ್ಳುತ್ತದೆ. ಉಮೇಶ ಕತ್ತಿ ಅವರು ಶಾಸಕ ಮಿತ್ರರನ್ನು ಊಟಕ್ಕೆ ಕರೆದಿದ್ದರು. ಅದು ಪಕ್ಷದಲ್ಲಿ ಭಿನ್ನಮತ ಅಲ್ಲ ಎಂದು […]

ರಾಜ್ಯ

ಜೂನ್ 7ರ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಪರವಾನಿಗೆ ನೀಡದ ಬಿಜೆಪಿ ಸರಕಾರ

ಬೆಂಗಳೂರು prajakiran.com : ಜೂನ್ 7ರಂದು ರಾಜ್ಯಾದ್ಯಂತ ಬೃಹತ್ ಪ್ರಮಾಣದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರ ಪರವಾನಿಗೆ ನೀಡದ ಹಿನ್ನಲೆಯಲ್ಲಿ ದಿನಾಂಕ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಜೂನ್ 7ರ ಅಧಿಕಾರ ಸ್ವೀಕಾರ ಮೊಟಕು ಮಾಡಲಾಗಿದ್ದು, ಅವರು ಪರವಾನಿಗೆ ನೀಡಿದನಂತರವೇ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಉದ್ದೇಶ ಪೂರ್ವಕವಾಗಿ ಅವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ […]