ರಾಜ್ಯ

ಸಿಎಂ ಬಿ ಎಸ್ ವೈ ಭೇಟಿ ಮಾಡಿದ ಬಿ.ಎಲ್. ಸಂತೋಷ

ಬೆಂಗಳೂರು prajakiran.com : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಶನಿವಾರ ಬೆಳಗ್ಗೆ ಸಿಎಂ ಬಿ ಎಸ್ ವೈ ಅವರ ಕಾವೇರಿ ನಿವಾಸಕ್ಕೆ ಭೇಟಿ ಮಾಡಿ 45 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಗಣೇಶ ಚತುರ್ಥಿ ಸಂದರ್ಭದಲ್ಲಿಯೇ ಬಿ.ಎಲ್. ಸಂತೋಷ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ಮಾಡಿರುವುದು ರಾಜ್ಯ ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ. ಬಿ.ಎಲ್. ಸಂತೋಷ ಅವರ ಈ ಭೇಟಿ ಹಿಂದೆ ರಾಜಕೀಯ ಕಾರಣಗಳಿವೆಯಾ, ಅಥವಾ ಕೇವಲ ಹಬ್ಬದ ಶುಭಾಶಯಕ್ಕಷ್ಟೇ ಸಿಮೀತವಾಗಿದೆಯಾ ಎಂಬ ಗುಸು […]