ರಾಜ್ಯ

ಬಿ.ಪಿ.ಎಲ್. ಪಡಿತರ ಚೀಟಿ ಹಿಂದಿರುಗಿಸಲು ಸರ್ಕಾರಿ ನೌಕರರಿಗೆ ಸೂಚನೆ

ಧಾರವಾಡ prajakiran.com : ಕೆಲವು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ  ಪ್ರಾಧಿಕಾರ ,ವಿಶ್ಯ ವಿದ್ಯಾಲಯ, ಸಂಸ್ಥೆಯ ಅಧಿಕಾರಿ  ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್ . ಪಡಿತರ ಚೀಟಿಯನ್ನು ಪಡೆದುಕೊಂಡು , ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇಂತಹ ಕಾರ್ಡುಗಳನ್ನು ತಕ್ಷಣ ಹಿಂದಿರುಗಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ.ವಿಜಯಭಾಸ್ಕರ್ ಸೂಚಿಸಿದ್ದಾರೆ. ಬಿಪಿಎಲ್ ಕಾರ್ಡ ಹೊಂದುವುದು ಒಬ್ಬ […]