ರಾಜ್ಯ

ಸವದತ್ತಿ-ಮುನವಳ್ಳಿ ಸೇತುವೆ ಮುಳುಗಡೆ…!

ಬೆಳಗಾವಿ, ಗದಗ, ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆ ಬೆಳಗಾವಿ prajakiran.com : ಉತ್ತರಕರ್ನಾಟಕ ಜಿಲ್ಲೆಯ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಜೀವನಾಡಿಗಳಾದ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲು ತೀರ್ಥ ಡ್ಯಾಂ ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದರಿಂದ ಸವದತ್ತಿ ಮುನವಳ್ಳಿ ಸೇತುವೆ ಮುಳುಗಡೆಯಾಗಿದೆ. ಅದೇ ರೀತಿ ಅವರಾದಿ-ಚಿಕ್ಕತಡಸಿ ಸಂಪರ್ಕ ಕಡಿತಗೊಂಡಿದೆ. ಇದು ಕೂಡ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಲಾದ ಸೇತುವೆಯಾಗಿದೆ. ಇನ್ನೂ ರಾಮದುರ್ಗದ ವೆಂಕಟೇಶ್ವರ ದೇಗುಲ ಕೂಡ […]