ಧಾರವಾಡ prajakiran.com : ಜಮೀನಿನಲ್ಲಿ ಪಾಲು ನೀಡದ ಹಿನ್ನಲೆಯಲ್ಲಿ ಅಣ್ಣನನ್ನೇ ಇಬ್ಬರು ತಮ್ಮಂದಿರು ಸೇರಿ ಕೊಂದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಅಳ್ನಾವರ ತಾಲೂಕಿನ ಪ್ರಭುನಗರ ಹೊನ್ನಾಪುರದಲ್ಲಿ ಈ ಕೊಲೆ ನಡೆದಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಳೆದ ಎಳೆಂಟು ವರ್ಷಗಳಿಂದ ಜಮೀನಿನಲ್ಲಿ ಪಾಲು ನೀಡುವಂತೆ ದುಂಬಾಲು ಬಿದ್ದಿದ್ದರು. ಆದರೆ ಅದನ್ನು ನಿರಾಕರಿಸುತ್ತಲೇ ಬಂದಿದ್ದ. ಈ ಹಿನ್ನಲೆಯಲ್ಲಿ ರೊಚ್ಚಿಗೆದ್ದ ತಮ್ಮಂದಿರು ಅಣ್ಣ ಜಮೀನಿನಲ್ಲಿ ಕೆಲಸ ಮಾಡುವ ಸಮಯದಲ್ಲಿ ಜಗಳ ತೆಗೆದು ಆನಂತರ ಬಡಿಗೆ ಹಾಗೂ ಕುಡಗೋಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಯಾದ […]
Tag: # brother murder
ಧಾರವಾಡದಲ್ಲಿ ತಮ್ಮನಿಂದಲೇ ಅಣ್ಣನ ಹತ್ಯೆ
ಧಾರವಾಡ prajakiran.com : ಹಾಡಹಗಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಧಾರವಾಡ ಹೊರವಲಯದ ನುಗ್ಗಿಕೇರಿ ಗ್ರಾಮದಲ್ಲಿ ಗುರುವಾರ ಈ ರ್ದುಘಟನೆ ನಡೆದಿದ್ದು, ಇದರಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹನುಮಂತಗೌಡ ಪಾಟೀಲ(28) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಶ್ವಾನದಳದಿಂದ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕೊಲೆಗೆ ಹನುಮಂತಗೌಡನಅನೈತಿಕ ಸಂಬಂಧವೇ ಕಾರಣವೆಂದು ಗೊತ್ತಾಗಿದ್ದು, ಕಣ್ಣಿಗೆ […]
ಮಚ್ಚಿನಿಂದ ಕೊಚ್ಚಿ ಅಣ್ಣನ ಕೊಲೆ ಮಾಡಿದ ತಮ್ಮ….!
ಚಿಕ್ಕಬಳ್ಳಾಪುರ prajakiran.com : ತನ್ನ ಹೆಂಡತಿಗೆ ದೈಹಿಕ ಕಿರುಕುಳ ನೀಡುತ್ತಿದ್ದ ಅಣ್ಣನ ವರ್ತನೆಯಿಂದ ಬೇಸತ್ತ ತಮ್ಮ ಮಚ್ಚಿನಿಂದ ಕೊಚ್ಚಿ ಅಣ್ಣನ ಕೊಲೆ ಮಾಡಿದ ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ರಮೇಶ್ ( 34 ) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮಲಗಿದ್ದ ಅಣ್ಣ ರಮೇಶನನ್ನು ತಮ್ಮ ಸುರೇಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆಯಾದ ರಮೇಶಗೆ ಹದಿನೈದು ವರ್ಷಗಳ ಹಿಂದೆಯೇ ಮದುವೆಯಾಗಿದ್ದು ನಾಲ್ಕು ವರ್ಷಗಳಿಂದ ಹೆಂಡತಿ ಗಂಡನನ್ನು ಬಿಟ್ಟು […]