ರಾಜ್ಯ

ಧಾರವಾಡದ ಶಿವಾನಂದ ನಗರದಲ್ಲಿ ಮೂರು ಕಾಂಪೌಂಡ್ ಕುಸಿತ, ಹತ್ತಾರು ಮನೆಗಳಿಗೆ ನುಗ್ಗಿದ ನೀರು

ಧಾರವಾಡ prajakiran.com : ಸೋಮವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಹತ್ತಾರು ಮನೆಗಳಿಗೆ ನೀರು ನುಗ್ಗಿದಲ್ಲದೆ, ಮೂರು ಕಾಂಪೌಂಡ್ ಗೊಡೆ ಕುಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಶಿವಾನಂದ ನಗರದ ನಾಲ್ಕನೇ ಕ್ರಾಸ್ ನಲ್ಲಿರುವ ಗಿರಡ್ಡಿ ವಕೀಲರ ಮನೆ ಹಾಗೂ ಶಂಕರ ಹಲಗತ್ತಿಯವರ ಮನೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಟೋಲ್ ನಾಕಾದಲ್ಲಿರುವ ಬಿ ಆರ್ ಟಿ ಎಸ್ ನ ಅವೈಜ್ಞಾನಿಕ ಕಾಮಗಾರಿಯೇ ಕಾರಣವಾಗಿದ್ದು, ಮುಂದೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದ ಕಾರಣ […]