ಜಿಲ್ಲೆ

ಬಿ.ಆರ್.ಟಿ.ಎಸ್. ಕಳಪೆ ಕಾಮಗಾರಿ ವಿರುದ್ದ ಎಸಿಬಿ, ಲೋಕಾಯುಕ್ತಕ್ಕೆ  ದೂರು

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡಮಧ್ಯದ ನವಲೂರ ಬಳಿ ಬಿ.ಆರ್.ಟಿ.ಎಸ್. ಕಂಪನಿಯು ಆರಂಭಿಸಿದ ಮೇಲ್ಸೇತುವೆ ವಾಹನ ಸಂಚಾರಕ್ಕೆ ಲೋಕಾರ್ಪಣೆಗೊಳ್ಳುವ ಮೊದಲೇ ತಡೆಗೋಡೆಯ ಪ್ಯಾನಲ್ ಗಳು ಕಳಚಿ ಬಿದ್ದು, ಕಾಮಗಾರಿಗಳು ಕಳಪೆಯಾಗಿರುವುದು ಕಂಡು ಬಂದಿದೆ. ಅದರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಹಾಗೂ ಲೋಕಾಯುಕ್ತಕ್ಕೆ  ದೂರು ಸಲ್ಲಿಸಿದೆ ಎಂದು ಎಎಪಿ ಧಾರವಾಡ ಜಿಲ್ಲಾಧ್ಯಕ್ಷ ಸಂತೊಷ ನರಗುಂದ ತಿಳಿಸಿದರು. ಅವರು ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, […]